ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಗಣಿಗಾರಿಕೆ : ಬಳ್ಳಾರಿಯಲ್ಲಿ ಗೌಡರ ಕುಸ್ತಿ
ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೆಡ್ಡಿ ಸಹೋದರರು ಇತ್ತೀಚೆಗೆ ಜಿಲ್ಲೆಯ ರಾಮಗಡ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ಆರಂಭಿಸಿದ್ದಾರೆ. ನೆರೆಯ ಆಂಧ್ರಪ್ರದೇಶ ಮತ್ತು ತಮಿಳುನಾಡು ಮೂಲಕ ಪ್ರತಿನಿತ್ಯ ರಾಮಗಡ ಪ್ರದೇಶಕ್ಕೆ ಸೇರಿದ 10 ರಿಂದ 15 ಸಾವಿರ ಟನ್ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದಾರೆ ಎಂದರು.
ವಾರದಿಂದ ರಾಮಗಡದಲ್ಲಿ ಅಕ್ರಮ ಗಣಿಗಾರಿಕೆ ಆರಂಭಿಸಿರುವ ರೆಡ್ಡಿ ಸಹೋದರರು ಅಲ್ಲಿಂದ ಅದಿರನ್ನು ಚೆನ್ನೈ, ಆಂಧ್ರಪ್ರದೇಶದ ಕೃಷ್ಣಪಟ್ಟಣಂ ಬಂದರಿಗೆ ಸಾಗಿಸುತ್ತಿದ್ದಾರೆ ಎಂದು ನೇರವಾಗಿ ಆರೋಪಿಸಿದರು.
ದೇವೇಗೌಡ ಗಣಿಗಾರಿಕೆ ಬಳ್ಳಾರಿ ಜನಾರ್ದನ ರೆಡ್ಡಿ ಬಿಜೆಪಿ ಯಡಿಯೂರಪ್ಪ deve gowda mining janardhana reddy bjp yediyurappa
Story first published: Sunday, May 9, 2010, 11:27 [IST]