ಬಳ್ಳಾರಿ ಗಣಿ ಒತ್ತುವರಿ ಭೂಭಾಗದ ಲೆಕ್ಕ

ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ - 25.92 ಹೆಕ್ಟೇರ್
ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ 2 - 38.98 ಹೆಕ್ಟೇರ್
ಅಂತರಗಂಗಮ್ಮ ಮೈನಿಂಗ್ ಕಾರ್ಪೊರೇಷನ್-3 - 68.50 ಹೆಕ್ಟೇರ್ (ಎಜಿಕೆ)
ಬಳ್ಳಾರಿ ಐರನ್ ಓರ್ಸ್ ಪ್ರೈವೇಟ್ ಲಿಮಿಟೆಡ್ - 27.12 ಹೆಕ್ಟೇರ್
ಅನಂತಪುರಂ ಮೈನಿಂಗ್ ಕಾರ್ಪೊರೇಷನ್ - 6.5 ಹೆಕ್ಟೇರ್
ವೈ. ಮಹಾಬಲೇಶ್ವರಪ್ಪ ಅಂಡ್ ಸನ್ಸ್ - 25 ಹೆಕ್ಟೇರ್
ಕರ್ನಾಟಕದ ಪಶ್ಚಿಮಕ್ಕೆ 100-150 ಮೀಟರ್ ಅಗಲ, 6 ಕಿಮೀ ಉದ್ದ ಒತ್ತುವರಿ ಆಗಿದ್ದನ್ನು ಸರ್ವೇ ಆಫ್ ಇಂಡಿಯಾ ಮೊದಲ ಸುತ್ತಿನ ವರದಿಯಲ್ಲಿ ದಾಖಲಿಸಿತ್ತು. ಎರಡನೇ ವರದಿಯಲ್ಲಿ ಕರ್ನಾಟಕ - ಆಂಧ್ರದ ಗಡಿರೇಖೆಯನ್ನು ಸ್ಪಷ್ಟವಾಗಿ ನಮೂದು ಮಾಡಬೇಕು ಎಂದು ವರದಿ ಮಾಡಿತ್ತು.
ಗಣಿ ಒತ್ತುವರಿ ಕುರಿತು ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ ಮತ್ತು ಬಳ್ಳಾರಿ ಐರನ್ ಓರ್ಸ್ ಪ್ರೈವೇಟ್ ಲಿಮಿಟೆಡ್ ಮಧ್ಯೆ ವಿವಾದ ಇತ್ತು. ಮತ್ತು ಈ ವಿವಾದದಿಂದಾಗಿ ಈ ಪ್ರದೇಶದ 10 ಹೆಕ್ಟೇರ್ ಪ್ರದೇಶದಲ್ಲಿ ರೆಡ್ಡಿ ಸಹೋದರರು ಅಕ್ರಮ ಗಣಿಗಾರಿಕೆ ನಡೆಸುತ್ತಿರುವುದು ಬಹಿರಂಗ ಆಗಿತ್ತು. ಆದರೆ, ಸುಪ್ರೀಂಕೋರ್ಟ್ನಲ್ಲಿ ಈ ವಿವಾದ ಪ್ರಸ್ತುತ ಚರ್ಚೆಗೆ ಬರುತ್ತಿಲ್ಲ ಎನ್ನಲಾಗುತ್ತಿದೆ.
ಅಂತರಗಂಗಮ್ಮ ಮೈನಿಂಗ್ ಕಾರ್ಪೊರೇಷನ್ನಿಂದ ಗಡಿ ಭಾಗದಲ್ಲಿ ಕರ್ನಾಟಕದ ಪ್ರದೇಶದಲ್ಲಿ 100-150 ಮೀಟರ್ ಅಗಲ, 6 ಕಿಮೀ ಉದ್ದಕ್ಕೆ ಒತ್ತುವರಿ ಆಗಿತ್ತು ಎಂದು ಸಾಬೀತಾಗಿದೆ. ಆದರೆ, ಸೋಮವಾರ ಕರ್ನಾಟಕ - ಆಂಧ್ರದ ಗಡಿ ಭಾಗದ ವಿವಾದಿತ ಪ್ರದೇಶದಲ್ಲಿ ಓಎಂಸಿ ಮತ್ತೆ ಗಣಿಗಾರಿಕೆ ಮುಂದುವರೆಸಬಹುದು ಎಂದು ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಾಧೀಶ ಕೆಜಿ ಬಾಲಕೃಷ್ಣನ್ ಆದೇಶ ಹೊರಡಿಸಿರುವುದು ರೆಡ್ಡಿ ಸೋದರರಿಗೆ ಸಹಜವಾಗಿ ಹರ್ಷ ತಂದಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications