ಬಳ್ಳಾರಿ ಗಣಿ ಒತ್ತುವರಿ ಭೂಭಾಗದ ಲೆಕ್ಕ

ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ - 25.92 ಹೆಕ್ಟೇರ್
ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ 2 - 38.98 ಹೆಕ್ಟೇರ್
ಅಂತರಗಂಗಮ್ಮ ಮೈನಿಂಗ್ ಕಾರ್ಪೊರೇಷನ್-3 - 68.50 ಹೆಕ್ಟೇರ್ (ಎಜಿಕೆ)
ಬಳ್ಳಾರಿ ಐರನ್ ಓರ್ಸ್ ಪ್ರೈವೇಟ್ ಲಿಮಿಟೆಡ್ - 27.12 ಹೆಕ್ಟೇರ್
ಅನಂತಪುರಂ ಮೈನಿಂಗ್ ಕಾರ್ಪೊರೇಷನ್ - 6.5 ಹೆಕ್ಟೇರ್
ವೈ. ಮಹಾಬಲೇಶ್ವರಪ್ಪ ಅಂಡ್ ಸನ್ಸ್ - 25 ಹೆಕ್ಟೇರ್
ಕರ್ನಾಟಕದ ಪಶ್ಚಿಮಕ್ಕೆ 100-150 ಮೀಟರ್ ಅಗಲ, 6 ಕಿಮೀ ಉದ್ದ ಒತ್ತುವರಿ ಆಗಿದ್ದನ್ನು ಸರ್ವೇ ಆಫ್ ಇಂಡಿಯಾ ಮೊದಲ ಸುತ್ತಿನ ವರದಿಯಲ್ಲಿ ದಾಖಲಿಸಿತ್ತು. ಎರಡನೇ ವರದಿಯಲ್ಲಿ ಕರ್ನಾಟಕ - ಆಂಧ್ರದ ಗಡಿರೇಖೆಯನ್ನು ಸ್ಪಷ್ಟವಾಗಿ ನಮೂದು ಮಾಡಬೇಕು ಎಂದು ವರದಿ ಮಾಡಿತ್ತು.
ಗಣಿ ಒತ್ತುವರಿ ಕುರಿತು ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ ಮತ್ತು ಬಳ್ಳಾರಿ ಐರನ್ ಓರ್ಸ್ ಪ್ರೈವೇಟ್ ಲಿಮಿಟೆಡ್ ಮಧ್ಯೆ ವಿವಾದ ಇತ್ತು. ಮತ್ತು ಈ ವಿವಾದದಿಂದಾಗಿ ಈ ಪ್ರದೇಶದ 10 ಹೆಕ್ಟೇರ್ ಪ್ರದೇಶದಲ್ಲಿ ರೆಡ್ಡಿ ಸಹೋದರರು ಅಕ್ರಮ ಗಣಿಗಾರಿಕೆ ನಡೆಸುತ್ತಿರುವುದು ಬಹಿರಂಗ ಆಗಿತ್ತು. ಆದರೆ, ಸುಪ್ರೀಂಕೋರ್ಟ್ನಲ್ಲಿ ಈ ವಿವಾದ ಪ್ರಸ್ತುತ ಚರ್ಚೆಗೆ ಬರುತ್ತಿಲ್ಲ ಎನ್ನಲಾಗುತ್ತಿದೆ.
ಅಂತರಗಂಗಮ್ಮ ಮೈನಿಂಗ್ ಕಾರ್ಪೊರೇಷನ್ನಿಂದ ಗಡಿ ಭಾಗದಲ್ಲಿ ಕರ್ನಾಟಕದ ಪ್ರದೇಶದಲ್ಲಿ 100-150 ಮೀಟರ್ ಅಗಲ, 6 ಕಿಮೀ ಉದ್ದಕ್ಕೆ ಒತ್ತುವರಿ ಆಗಿತ್ತು ಎಂದು ಸಾಬೀತಾಗಿದೆ. ಆದರೆ, ಸೋಮವಾರ ಕರ್ನಾಟಕ - ಆಂಧ್ರದ ಗಡಿ ಭಾಗದ ವಿವಾದಿತ ಪ್ರದೇಶದಲ್ಲಿ ಓಎಂಸಿ ಮತ್ತೆ ಗಣಿಗಾರಿಕೆ ಮುಂದುವರೆಸಬಹುದು ಎಂದು ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಾಧೀಶ ಕೆಜಿ ಬಾಲಕೃಷ್ಣನ್ ಆದೇಶ ಹೊರಡಿಸಿರುವುದು ರೆಡ್ಡಿ ಸೋದರರಿಗೆ ಸಹಜವಾಗಿ ಹರ್ಷ ತಂದಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications