ಗ್ರಾಪಂ ಅಖಾಡ : ಮತ ಹಾಕಿಸಿ ಬೈಕ್ ಗೆಲ್ಲಿ...

ಲೋಕಸಭೆ, ವಿಧಾನಸಭೆ, ಬಿಬಿಎಂಪಿ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ವಿಜಯೋತ್ಸವ ಆಚರಿಸಿಕೊಂಡು ಬಂದಿರುವ ಆಡಳಿತರೂಢ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾದರೆ, ಸೋತು ಸೋತು ಸುಣ್ಣವಾಗಿರುವ ಕಾಂಗ್ರೆಸ್, ಗ್ರಾಮ ಮಟ್ಟದಲ್ಲಾದರೂ ಮರ್ಯಾದೆ ಉಳಿಸಿಕೊಳ್ಳಲು ತನ್ನ ಅಷ್ಟೂ ಶಕ್ತಿ, ಸಾಮರ್ಥ್ಯವನ್ನು ಪಣಕ್ಕಿಟ್ಟಿದೆ. ಎರಡನೇ ಹಂತದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಹುತೇಕ ಜಿಲ್ಲೆಗಳು ಉತ್ತರ ಕರ್ನಾಟಕಕ್ಕೆ ಸೇರಿರುವುದರಿಂದ ಜೆಡಿಎಸ್ ಅಷ್ಟಕಷ್ಟೆ. ನೇರವಾಗಿ ಹಣಾಹಣಿ ಇರುವುದು ಬಿಜೆಪಿ ಮತ್ತು ಕಾಂಗ್ರೆಸ್ ಮಾತ್ರ. ಉತ್ತರ ಕರ್ನಾಟಕ ಬಿಜೆಪಿ ಪರ ಎಂಬುದನ್ನು ಈಗಾಗಲೇ ಸಾಬೀತು ಮಾಡಿದೆ. ಈ ಕೋಟೆಯನ್ನು ಬೇಧಿಸಲು ಕಾಂಗ್ರೆಸ್ ಸಾಕಷ್ಟು ಬೆವರು ಹರಿಸಬೇಕಿದೆ.
ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆ ಭರಾಟೆ ಮುಗಿಲು ಮುಟ್ಟಿದ್ದು, ಮತದಾರರ ಓಲೈಕೆಗೆ ಅಭ್ಯರ್ಥಿ ನೀರಿನಂತೆ ಹಣ ಖರ್ಚು ಮಾಡುತ್ತಿದ್ದಾರೆ. 50 ಮತಗಳನ್ನು ಹಾಕಿಸಿದವರಿಗೆ ಒಂದು ಬಜಾಜ್ ಡಿಸ್ಕವರ್ ಬೈಕ್ ಹಾಗೂ 100 ಮತಗಳನ್ನು ಹಾಕಿಸಿದವರಿಗೆ ಒಂದು ಹೀರೋ ಹೊಂಡಾ ಬೈಕ್ ಗೆಲ್ಲುವ ಪ್ಲೇವಿನ್ ಅವಕಾಶವನ್ನು ಸುವರ್ಣ ಅವಕಾಶ ಮತದಾರರಿಗೆ ಸಿಕ್ಕಿದೆ. ಹಣ, ಹೆಂಡ, ಸೀರೆ, ರವಿಕೆ ಹಂಚುವುದು ಎಲ್ಲ ಕ್ಷೇತ್ರಗಳಲ್ಲೂ ಸಾಮಾನ್ಯವಾಗಿ ಕಂಡುಬರುವಂತ ದೃಶ್ಯವಾಗಿದೆ. ಒಟ್ಟಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲೂ ಲಕ್ಷ ಅಲಕ್ಷವಾಗಿದ್ದು ವ್ಯವಸ್ಥೆಯನ್ನು ನಾಚಿಸುವಂತಿದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications