ವರ್ಷಾಂತ್ಯದಲ್ಲಿ ಕಸಬ್ ಗೆ ಗಲ್ಲು

ಮುಂಬೈ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕಸಬ್ ಮೇಲ್ಮನವಿ ಸಲ್ಲಿಸಿಲ್ಲ. ಕಾನೂನಿನ ಯಾವ ಅಡ್ಡಿ ಆತಂಕಗಳೂ ಸರಕಾರಕ್ಕಿಲ್ಲ. ಈ ವರ್ಷದ ಅಂತ್ಯದಲ್ಲಿ ಕಸಬ್ ನನ್ನು ಗಲ್ಲಿಗೇರಿಸಲಾಗುವುದು ಎಂದು ಐಬಿಎನ್ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪಿಳ್ಳೈ ಸ್ಪಷ್ಟಪಡಿಸಿದ್ದಾರೆ. 2008ರ ನವೆಂಬರ್ 26 ರಂದು ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಕಸಬ್ ಸಿಕ್ಕಿಬಿದ್ದಿದ್ದ. 17 ತಿಂಗಳ ವಿಚಾರಣೆ ನಂತರ ನ್ಯಾಯಮೂರ್ತಿ ಮದನ್ ಲಕ್ಷ್ಮಣ ತೆಹಲಿಯಾನಿ ಅವರು ಕಸಬ್ ಗೆ ಗಲ್ಲು ಶಿಕ್ಷೆ ನೀಡಿ ಆದೇಶಿ ಹೊರಡಿಸಿದ್ದರು.
2002ರಲ್ಲಿ ನಡೆದ ಸಂಸತ್ ದಾಳಿಯಲ್ಲಿ ಪ್ರಮುಖ ಆಪರಾಧಿ ಅಫ್ಜಲ್ ಗುರು ಈಗಾಗಲೇ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾನೆ. ಆದರೆ, ಶಿಕ್ಷೆ ಘೋಷಣೆಯಾಗಿ ಐದಾರು ವರ್ಷ ಕಳೆಯುತ್ತಾ ಬಂದರೂ ಅಲ್ಪಸಂಖ್ಯಾತರ ಹಿತಾಸಕ್ತಿ ಗಮನದಲ್ಲಿರಿಸಿಕೊಂಡು ಆಡಳಿತರೂಢ ಕಾಂಗ್ರೆಸ್ ಸರಕಾರ ಶಿಕ್ಷೆ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ಅಲ್ಲದೆ ಅಫ್ಜಲ್ ಗುರು ಪ್ರಾಣಭಿಕ್ಷೆಗಾಗಿ ರಾಷ್ಟ್ರಪತಿಯವರಲ್ಲಿ ಮೊರೆ ಹೋಗಿದ್ದಾನೆ. ಇದರಲ್ಲಿ ಕಾಂಗ್ರೆಸ್ ಪಕ್ಷದ ಹಿತಾಸಕ್ತಿಯೂ ಅಡಗಿದೆ
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications