ಬಳ್ಳಾರಿಯಲ್ಲಿ ನಂ.1 ಯೋಜನೆ ಸದ್ಯದಲ್ಲೇ ಜಾರಿ

ಬಳ್ಳಾರಿಯಲ್ಲಿ ಪತ್ರಕರ್ತರ ಜೊತೆ ಬುಧವಾರ ಮಾತನಾಡಿದ ಅವರು, ಬಳ್ಳಾರಿಯಲ್ಲಿ ನಂ.1 ಯೋಜನೆ ಜಾರಿಗೆ ಬಂದಲ್ಲಿ ಒಂದೇ ಸೂರಿನಲ್ಲಿ ವಿದ್ಯುತ್, ನೀರು ಆಸ್ತಿ ತೆರಿಗೆ ಮತ್ತಿತರ ಕರಗಳ ಶುಲ್ಕವನ್ನು ಪಾವತಿಸಲು ಅನುಕೂಲ ಆಗಲಿದೆ. ಬೆಂಗಳೂರಿನಲ್ಲಿ 60 ಕೇಂದ್ರಗಳಲ್ಲಿ ಬೆಂಗಳೂರು ಒನ್' ಸ್ಥಾಪಿಸಲಾಗಿದ್ದು ಆದಾಯ ಗಳಿಕೆಯಲ್ಲಿ ಪ್ರಗತಿ ಸಾಧಿಸಿವೆ ಎಂದರು.
ದೇಶದಲ್ಲಿ ಕರ್ನಾಟಕ ಪಾಲಿಕೆಗಳ ಅಭಿವೃದ್ಧಿಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಅನಧಿಕೃತ ಕೊಳಾಯಿಗಳ ವಿವರಗಳನ್ನು ಪಡೆದು ಪರಿಶಿಷ್ಟ ಜಾತಿ ಮತ್ತು ಪಂಗಡ ಕಾಲೋನಿಗಳಿಗೆ ಆದ್ಯತೆ ನೀಡಿ ಸಕ್ರಮಗೊಳಿಸಬೇಕು. ಮಹಾನಗರ ಪಾಲಿಕೆಗಳು ನಗರ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಬೇಕು. ಪಾಲಿಕೆ ವತಿಯಿಂದ ನಿರ್ಮಾಣವಾದ 30 ಉದ್ಯಾನವನಗಳಿಗೆ ಕುಡಿಯುವ ನೀರು, ಶೌಚಾಲಯ ಕಲ್ಪಿಸಬೇಕು ಎಂದರು.
ಪ್ರಗತಿ ಪರಿಶೀಲನೆ : ಬಳ್ಳಾರಿ ಮಹಾನಗರ ಪಾಲಿಕೆ ಆಶ್ರಯದಲ್ಲಿ ನಡೆಯುತ್ತಿರುವ 100 ಕೋಟಿ ರು. ಕಾಮಗಾರಿಗಳ ವಿವರಗಳನ್ನು ಪಡೆದ ಅವರು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಭೆಯಲ್ಲಿ ಬಳ್ಳಾರಿ ಶಾಸಕ ಕೆ.ಎಂ.ಎಫ್ನ ರಾಜ್ಯಾಧ್ಯಕ್ಷ ಜಿ. ಸೋಮಶೇಖರರೆಡ್ಡಿ, ಸಂಸದೆ ಜೆ. ಶಾಂತ, ಮೇಯರ್ ನೂರ್ ಜಹಾನ್, ಉಪ ಮೇಯರ್ ತೂರ್ಪು ಯಲ್ಲಪ್ಪ, ವಿಧಾನ ಪರಿಷತ್ ಸದಸ್ಯ ಮೃತ್ಯುಂಜಯ ಜಿನಗಾ, ಬುಡಾ ಅಧ್ಯಕ್ಷ ಗುರುಲಿಂಗನಗೌಡ, ಜಿಲ್ಲಾಧಿಕಾರಿ ಬಿ. ಶಿವಪ್ಪ, ಮಹಾನಗರ ಪಾಲಿಕೆ ಆಯುಕ್ತ ತಿಮ್ಮಪ್ಪ, ಬುಡಾ ಆಯುಕ್ತ ಎನ್. ರಾಜು, ಮತ್ತಿತರ ಅಧಿಕಾರಿಗಳು ಹಾಗೂ ಪಾಲಿಕೆ ಸದಸ್ಯರುಗಳು ಉಪಸ್ಥಿತರಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications