ಗಡಿ ಭಾನಗಡಿ ಮಾಡಿದವರು ನಾವಲ್ಲ, ನಾವಲ್ಲ

ಅದೇ ರೀತಿ ಪುಟ 5 ರ ಕಂಡಿಕೆ 1.5, 1.6ರ ಪ್ರಕಾರ ಬಿ.ಐ.ಒ.ಎಂ. (ಮೋದಿ ಒಡೆತನದ), ವೈಎಂ&ಸನ್ಸ್ ಎಂಬ ಸಂಸ್ಥೆಗಳಿಗೆ ಸೇರಿದ ಗಣಿ ಪ್ರದೇಶದ ಸರಹದ್ದಿನ ಕಂಬಗಳು ಇಲ್ಲದೆ ಇರುವುದರಿಂದ ಸರ್ವೇ ನಡೆಸಲು ಸಾಧ್ಯವಾಗದು ಎಂದು ಸರ್ವೇ ಸಮಿತಿ ಹೇಳಿದ್ದು ನಿಜಕ್ಕೂ ಗಂಭೀರವಾದ ವಿಷಯ. ನಮ್ಮ ಸಂಸ್ಥೆ ಆಂಧ್ರ ಸರ್ಕಾರ ಮಂಜೂರು ಮಾಡಿದ ಪ್ರದೇಶಕ್ಕಿಂತ ಕಡಿಮೆ ಪ್ರದೇಶದಲ್ಲಿ ಗಣಿಗಾರಿಕೆ ಮಾಡುತ್ತಿದೆ ಹೊರತು ಯಾವುದೇ ಕಾರಣಕ್ಕೂ ಅತಿಕ್ರಮಣ ಮತ್ತು ಆಕ್ರಮ ಆರೋಪ ನಿರಾಧಾರ.
ವರದಿಯ ಅನುಬಂಧ ಬಿ ಪ್ರಕಾರ ನಮ್ಮ ನೆರೆ ಗುತ್ತಿಗೆದಾರರಾದ ಮೋದಿ ಒಡೆತನದ ಬಿ.ಐ.ಒ.ಪಿ ಮತ್ತು ವೈ.ಎಂ.& ಸನ್ಸ್ ರವರು ನಮಗೆ ಮಂಜೂರಾದ ಪ್ರದೇಶವನ್ನು ಅತಿಕ್ರಮಣ ಮಾಡಿದ್ದು ಇದರಿಂದ ಸ್ಪಷ್ಟವಾಗುತ್ತದೆ. ನಿಜವಾಗಿಯೂ ಅತಿಕ್ರಮಣಕ್ಕೆ ಒಳಗಾಗಿದ್ದು ನಮ್ಮ ಸಂಸ್ಥೆ, ಬಲಿಯಾದವರು ನಾವು, ಸತ್ಯಾಂಶವನ್ನು ಮರೆಮಾಚಿ ಅತಿಕ್ರಮಣಕ್ಕೆ ಒಳಗಾದವರನ್ನೇ ಅತಿಕ್ರಮಣಕೋರರು ಎಂದು ಜನತೆಯಲ್ಲಿ ಭಾವನೆ ಬರುವಂತೆ ಬಿಂಬಿಸಿ ಸತತವಾಗಿ ನಮ್ಮ ಮೇಲೆ ಆರೋಪಗಳ ಸುರಿಮಳೆಯನ್ನು ಸುರಿಸುತ್ತ ಬಂದಿರುವ ಎಲ್ಲ ಮಹನೀಯರು ಈಗಲಾದರೂ ಅರ್ಥಮಾಡಿಕೊಳ್ಳಲಿ ಎಂದು ತಮ್ಮ ಮುಖಾಂತರ ಅತ್ಯಂತ ಕಳಕಳಿಯಿಂದ ವಿನಂತಿ ಮಾಡಿಕೊಳ್ಳುತ್ತೇವೆ.
ನನ್ನ ಹಿಂದಿನ ಅನೇಕ ಪತ್ರಿಕಾಗೋಷ್ಠಿಗಳಲ್ಲಿ ಈ ಸಂಗತಿಗಳನ್ನು ಸ್ಪಷ್ಟಪಡಿಸಿದ್ದೇನೆ. ನಮಗೆ ಗಣಿ ಪ್ರದೇಶ ಮಂಜೂರಾದ ಸಮಯ, ಮುಂದೆ ಗಣಿ ಪ್ರದೇಶ ನಮ್ಮ ಸಂಸ್ಥೆಗೆ ನೋಂದಣಿ ಸಂದರ್ಭದಲ್ಲಾಗಲಿ ನಾವು ಯಾರು ಮಂತ್ರಿಗಳಾಗಲಿ, ಶಾಸಕರಾಗಲಿ ಆಗಿರಲಿಲ್ಲ ಎಂಬುದು ಮತ್ತೊಮ್ಮೆ ತಿಳಿಯ ಬಯಸುತ್ತೇನೆ.
ಕುರುಡರಿಗೆ ದೃಷ್ಟಿ ಬರಲಿ, ಸತ್ಯಮೇವ ಜಯತೆ! »
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications