ಕುರುಡರಿಗೆ ದೃಷ್ಟಿ ಬರಲಿ, ಸತ್ಯಮೇವ ಜಯತೆ!

ಈ ಐತಿಹಾಸಿಕ ತೀರ್ಪಿನಿಂದ ನಮಗೆ ಗಣಿಗಾರಿಕೆ ನಡೆಸಲು ಅನುಮತಿ ದೊರೆತದ್ದಕ್ಕಿಂತ ಹೆಚ್ಚಾಗಿ ನಾವು ಅತಿಕ್ರಮಣ ಗಣಿಗಾರಿಕೆ ನಡೆಸಿಲ್ಲ, ಅತಿಕ್ರಮಣಕೋರರಲ್ಲ, ನಾವು ಹಲವಾರು ಬಾರಿ ಹೇಳುತ್ತಾ ಬಂದಹಾಗೆ ಕಾನೂನಿನ ಚೌಕಟ್ಟಿನಲ್ಲಿ ಸರ್ಕಾರದ ನೀತಿನಿಯಮಗಳ ಅಡಿಯಲ್ಲಿ ನಾವು ಗಣಿಗಾರಿಕೆ ನಡೆಸುತ್ತಿದ್ದೇವೆಂಬುದು ಸ್ಪಷ್ಟವಾಗಿರುವುದು ನಮಗೆ ಅತ್ಯಂತ ಸಂತೋಷವಾಗಿದೆ.
ಅಂತಿಮವಾಗಿ ನನಗೆ ಸದಾ ಸಹಕಾರ ನೀಡುತ್ತ ಬಂದ ನನ್ನ ಎಲ್ಲಾ ಆತ್ಮೀಯ ಪತ್ರಕರ್ತ ಬಂಧುಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇನ್ನಾದರೂ ನಾವು ಕಳೆದ ಹಲವಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಜನಪರ, ಬಡಜನತೆಗಾಗಿ ನಡೆಸುವ ದಾಖಲೆಯ ಸಾಮೂಹಿಕ ವಿವಾಹಗಳು, ಬಳ್ಳಾರಿಯ ವೃದ್ದಾಶ್ರಮ, ಅಂಗವಿಕಲಮಕ್ಕಳಿಗೆ ತೆರೆದಿರುವ ಶಾಲೆ, ಕರ್ನಾಟಕ ಇತಿಹಾಸದಲ್ಲಿ ಬಳ್ಳಾರಿ ಎಂದೂ ಕಾಣದಂತಹ ಅಭಿವೃದ್ದಿ ನಿಮಿತ್ತ ನಾವು ಹಾಗೂ ಸಹೋದರ ಬಿ.ಶ್ರೀರಾಮುಲು ಸಾರ್ವಜನಿಕರಿಗೆ ಮಾಡುತ್ತಿರುವ ಸಹಾಯಗಳ ಕುರಿತು ಇಲ್ಲಿಯವರೆಗೆ ಈ ಕುರಿತು ಮಾತನಾಡಿದ ನಾಯಕರು, ಬುದ್ಧಿಜೀವಿಗಳು ನಮ್ಮ ಜೊತೆ ಇಂತಹ ಸಾಮಾಜಿಕ ಕಾರ್ಯಗಳಿಗೆ ಕೈ ಜೋಡಿಸಲು ಹಾಗೂ ತಾವು ಮಾಧ್ಯಮ ಸ್ನೇಹಿತರು ಸಾಮಾಜಿಕ ಕಳಕಳಿಯ ಬಗ್ಗೆ ನಮಗಿರುವ ಕಾಳಜಿಯ ಕಾರ್ಯಗಳಲ್ಲಿ ಸದಾ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡುತ್ತಾ ಇರಬೇಕೆಂದು ಕೋರುತ್ತೇನೆ.
ಸತ್ಯಮೇವ ಜಯತೆ.
« ಜರ್ನಾದನ ರೆಡ್ಡಿ ಪತ್ರದ ಮೊದಲ ಭಾಗ
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications