ಮೇ 26ರ ವರಗೆ ಜೈಲಿನಲ್ಲಿ ನಿತ್ಯಾನಂದ

ನಿತ್ಯಾನಂದನ ಜಾಮೀನು ಅರ್ಜಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಜಾಗೊಂಡಿತ್ತು. ಈ ನಡುವೆ ನಿತ್ಯಾನಂದನಿಗೆ ಜಾಮೀನು ಸಿಗದಿರುವುದರಿಂದ ನ್ಯಾಯಾಂಗ ಬಂಧನದಲ್ಲಿಡಲು ನ್ಯಾಯಾಧೀಶರ ಅನುಮತಿ ಪಡೆಯುವ ಅಗತ್ಯವಿದೆ. ಹೀಗಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಎನ್ ಆರ್ ಲೋಕೇಶ್ ಅವರು ನ್ಯಾಯಾಂಗ ಅವಧಿಯನ್ನು ವಿಸ್ತರಿಸುವಂತೆ ಕೋರಿ ನ್ಯಾಯಾಧೀಶರಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ನಿತ್ಯಾನಂದನ ಬಂಧನ ಅವಧಿಯನ್ನು ನ್ಯಾಯಾಧೀಶರು ವಿಸ್ತರಿಸಿ ಆದೇಶಿ ಹೊರಡಿಸಿದ್ದಾರೆ.












Click it and Unblock the Notifications