ಮಹೀಂದ್ರಾ ಸತ್ಯಂನಲ್ಲಿ ಕೆಲ್ಸ ಬಿಡುವವರ ಸಂಖ್ಯೆ ಹೆಚ್ಚಳ

ಕಂಪೆನಿಯಲ್ಲಿ ಮದ್ಯಮ ಮತ್ತು ಉನ್ನತ ಶ್ರೇಣಿಯ ಅದಿಕಾರಿಗಳ ವಲಸೆ ಹೆಚ್ಚಳ ದಾಖಲಿಸಿದೆ . ಸಾಮಾನ್ಯ ನೌಕರರಿಗಿಂತ ಕಂಪೆನಿಯ ಆಧಾರ ಸ್ಥಂಭಗಳಾದ ಅಧಿಕಾರಿಗಳೇ ಉದ್ಯೋಗ ತೊರೆಯುತ್ತಿರುವುದು ಆಡಳಿತ ವರ್ಗವನ್ನು ಚಿಂತೆಗೀಡುಮಾಡಿದೆ. ಉದ್ಯಮದಲ್ಲಿ ನೌಕರರು ಮತ್ತು ತಂತ್ರಜ್ಞರಿಗೆ ಹೆಚ್ಚಿದ ಬೇಡಿಕೆಯಿಂದ ಉದ್ಯೋಗ ತೊರೆಯುವವರ ಸಂಖ್ಯೆ ಹೆಚ್ಚಿದೆ ಎನ್ನಲಾಗಿದೆ.
ಕಂಪೆನಿಯ ಬ್ಯಾಂಕಿಂಗ್ ಹಣಕಾಸು ಸೇವೆಗಳ ಮತ್ತು ವಿಮೆ ವಿಭಾಗದ ಮುಖ್ಯಸ್ಥ ಸಾಯಿ ಕೃಷ್ಣ ಹಾಗೂ ಮಾರಾಟ ಪೂರ್ವ ಮುಖ್ಯಸ್ಥ ಪವನ್ ಕುಮಾರ್ ಉದ್ಯೋಗ ತೊರೆದಿದ್ದಾರೆ, ಉದ್ಯಮದಲ್ಲಿ ಉದ್ಯೋಗ ತೊರೆಯುವವರ ಸಂಖ್ಯೆ ಸರಾಸರಿ ಶೇ.15 ಆಗಿದ್ದರೆ ಮಹೀಂದ್ರಾ ಸತ್ಯಂ ನಲ್ಲಿ ಈ ಸಂಖ್ಯೆ ಶೇ.20 ಆಗಿದೆ.
ಮಹೀಂದ್ರಾ ಸತ್ಯಂ ವ ವ್ಯವಹಾರ ಏರಿಕೆಯಾಗಿದ್ದು , ಸ್ಥಿರವಾಗಿದ್ದರೂ ವಲಸೆ ಸಂಖ್ಯೆ ಯ ಹೆಚ್ಚಳ ಆಡಳಿತ ವರ್ಗವನ್ನು ಚಿಂತೆಗೀಡುಮಾಡಿದೆ . ರಾಜುವಿನ ಅಧಿಕಾರಾವಧಿಯಲ್ಲಿ ಆರಾಮವಾಗಿದ್ದ ಕೆಲ ಅಧಿಕಾರಿಗಳಿಗೆ ಈಗಿನ ಆಡಳಿತ ವರ್ಗ ದಕ್ಷತೆಯ ಕೆಲಸ ಅಪೇಕ್ಷಿಸುತ್ತಿರುವದರಿಂದಲೂ ಉದ್ಯೋಗ ತೊರೆಯುವವರ ಸಂಖ್ಯೆ ಹೆಚ್ಚಿದೆ ಎನ್ನಲಾಗಿದೆ .
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications