ಕೈದಿಗಳಿಗೆ ಬ್ಯಾಂಕ್ನ ಕೆಲಸ ಹೊರಗುತ್ತಿಗೆ

ಈ ಕಾರಾಗೃಹದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮತ್ತು ವಿಚಾರಣಾಧೀನ 250 ಕೈದಿಗಳಿಗೆ ಕಂಪ್ಯೂಟರ್ ನ ತರಬೇತಿ ನೀಡಿ ಭಾರತೀಯ ಬ್ಯಾಂಕ್ ಹಾಗೂ ವಿಮಾ ಕಂಪೆನಿಗಳ ಕೆಲಸ ಮಾಡಿಸಲು ಕಂಪೆನಿ ಯೋಜನೆ ಹಾಕಿಕೊಂಡಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಹೊರಗುತ್ತಿಗೆ ಕಂಪೆನಿ ರೇಡಿಯಂಟ್ ಇನ್ಫೋ ಸಿಸ್ಟಮ್ಸ್ ನ ನಿರ್ದೇಶಕ ಸಿ ನಾರಾಯಣಾಚಾರಿಲು ಅವರು, ಚೆರ್ಲಪಲ್ಲಿ ಜೈಲಿನಲ್ಲಿರುವ 200 ಕೈದಿಗಳಿಗೆ ಕಂಪ್ಯೂಟರ್ ಶಿಕ್ಷಣ ಜ್ಞಾನವಿದೆ ಎಂದರು.
ಕಂಪೆನಿಯ ಈ ಕಾರ್ಯಕ್ಕೆ ಸಹಮತ ನೀಡಿರುವ ಜೈಲು ಇಲಾಖೆಯ ಹೆಚ್ಚುವರಿ ಪ್ರಧಾನ ನಿರ್ದೇಶಕ ಪಿ ನರಸಿಂಹ ರೆಡ್ಡಿ ಅವರು ನಂಬಲರ್ಹ ಕೈದಿಗಳಿಗೆ ಮಾತ್ರ ಹೊರಗುತ್ತಿಗೆ ಕೆಲಸ ವಹಿಸಲು ನಿರ್ಧರಿಸಲಾಗಿದ್ದು, ಬ್ಯಾಂಕ್ ನ ಗ್ರಾಹಕರೊಂದಿಗೆ ಮಾತನಾಡಲು ಅಥವಾ ದೂರವಾಣಿಯಲ್ಲಿ ಮಾತನಾಡಲು ಕೈದಿಗಳಿಗೆ ಅವಕಾಶ ನೀಡಲಾಗುವುದಿಲ್ಲ. ಈ ಪ್ರಸ್ತಾವನೆಯಲ್ಲಿ ಭದ್ರತೆಯನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುವುದು ಈ ಹೊರಗುತ್ತಿಗೆಯಿಂದ ಕಂಪೆನಿಗಳಿಗೆ ಅಗ್ಗದ ದರದಲ್ಲಿ ಕೆಲಸಗಾರರು ಲಭ್ಯವಾದಂತಾಗುತ್ತದೆ ಎಂದು ಹೇಳಿದರು.
More From
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications