ಮಾಜಿ ಉಪರಾಷ್ಟ್ರಪತಿ ಶೇಖಾವತ್ ಇನ್ನಿಲ್ಲ

2002ರಿಂದ 2007ರವರೆಗೆ ಶೆಖಾವತ್ ಅವರು ಭಾರತದ 11ನೇ ಉಪರಾಷ್ಟಪತಿಯಾಗಿ ಸೇವೆ ಸಲ್ಲಿಸಿದ್ದರು. 2007ರಲ್ಲಿ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿ ಯುಪಿಎ ಅಭ್ಯರ್ಥಿ ಶ್ರೀಮತಿ ಪ್ರತಿಭಾ ಪಾಟೀಲ್ ಅವರಿಗೆ ಸೋತಿದ್ದರು.
ಭೈರೋನ್ ಸಿಂಗ್ ಅವರು ಭಾರತೀಯ ಜನತಾ ಪಕ್ಷದ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿದ್ದರು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಪ್ರಮುಖ ನೇತಾರರಾಗಿದ್ದರೂ ಕೂಡ. ಸ್ವಾತಂತ್ರ್ಯೋತ್ತರ ಭಾರತದ ಪ್ರಮುಖ ರಾಜಕಾರಣಿಗಳ ಪಟ್ಟಿಯಲ್ಲಿ ತಾವೂ ಒಬ್ಬರಾಗಿದ್ದ ಶೆಖಾವತ್ ಮೂರು ಬಾರಿ ರಾಜಸ್ತಾನದ ಮುಖ್ಯಮಂತ್ರಿಯಾಗಿ ಸಕ್ರಿಯರಾಗಿದ್ದರು.
ದೇಶದ ಎರಡನೇ ಅತ್ಯುನ್ನತ ಹುದ್ದೆಯಾದ ಉಪರಾಷ್ಟ್ರಪತಿ ಸ್ಥಾನ ಕೇವಲ ಅಲಂಕಾರಿಕವಾಗಿ ಉಳಿದಿದೆ. ಸಂವಿಧಾನದತ್ತ ಈ ಹುದ್ದೆಯನ್ನು ಅಲಂಕರಿಸುವವರು ದೇಶದ ಆಗುಹೋಗುಗಳಲ್ಲಿ ಭಾಗಿಯಾಗುವುದಕ್ಕೆ ಉದಾಹರಣೆಗಳು ಹೆಚ್ಚಾಗಿ ಸಿಗುವುದಿಲ್ಲ. ಶಂಕು ಸ್ಥಾಪನೆ, ವಜ್ರಮಹೋತ್ಸವದ ಉದ್ಘಾಟನೆ, ಮತ್ತು ಗಾಂಧಿ ಸಮಾಧಿಗೆ ಪುಷ್ಪನಮನ ಮಾಡುವಂಥ ಕಾರ್ಯಕ್ರಮಗಳಲ್ಲಿ ಉಪರಾಷ್ಟ್ರಪತಿಗಳು ಸುದ್ದಿಯಾದರೆ ಆದರೆ ಬಿಟ್ಟರೆ ಬಿಟ್ಟರು. ಈ ಹುದ್ದೆಯನ್ನು ರದ್ದು ಮಾಡುವುದಕ್ಕೆ ಸಂವಿಧಾನಕ್ಕೆ ತಿದ್ದುಪಡಿಯಾಗಲಿ.
ಜೋಕ್ : ಒಂದೂರಿನಲ್ಲಿ ಒಬ್ಬ ತಾಯಿ ಇದ್ದಳು. ಅವಳಿಗೆ ಇಬ್ಬರು ಮಕ್ಕಳು. ಒಬ್ಬನು ಹಿಂದೂ ಮಹಾಸಾಗರದಲ್ಲಿ ಮುಳುಗಿ ಕಾಣೆಯಾದನು. ಇನ್ನೊಬ್ಬನು ಭಾರತದ ಉಪರಾಷ್ಟ್ರಪತಿ ಆದನು. ಇದುವರೆಗೆ ಅವರಿಬ್ಬರ ಬಗ್ಗೆ ಏನೂ ಸುದ್ದಿ ಇಲ್ಲ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications