ಈ ಪುಸ್ತಕ ಮಳಿಗೆ ಕ್ಲಿಕ್ ಆಗೋದು ಗ್ಯಾರಂಟಿ

ಬಸವೇಶ್ವರನಗರದಲ್ಲಿರುವ ಈ Children Book Mall ನಲ್ಲಿ ವಿವಿಧ ಪ್ರಕಾಶಕರ ಸುಮಾರು 5ಸಾವಿರಕ್ಕೂ ಅಧಿಕ ಪುಸ್ತಕಗಳಿವೆ.ಸುಮಾರು 8 ಸಾವಿರ ಚ.ಅ ವಿಸ್ತೀರ್ಣ ಹೊಂದಿರುವ ಈ ಮಳಿಗೆಯ ನಾಲ್ಕು ಅಂತಸ್ತು ವಿದ್ಯಾರ್ಥಿಗಳ, ಮಕ್ಕಳ ಪುಸ್ತಕಗಳಿಗೆ ಮೀಸಲು ಎಂಬುದು ವಿಶೇಷ. ಈ ಮಳಿಗೆಯಲ್ಲಿ ಬರೀ ಪುಸ್ತಕಗಳಲ್ಲದೆ, ಎಸ್ಸೆಸೆಲ್ಸಿ ಗೈಡ್ ಗಳು, ಉತ್ತಮ ಶ್ರೇಯಾಂಕ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಪ್ರತಿ, ಮನೆಗೆಲಸ ಮಾಡುವ ವಿಧಾನ ಹೀಗೆ ಹತ್ತು ಹಲವು ಬಗೆಯ ಉಪಯುಕ್ತ ಹೊತ್ತಿಗೆಗಳನ್ನು ಇಲ್ಲಿ ಕಾಣಬಹುದು ಎನ್ನುತ್ತಾರೆ ಈ ಮಳಿಗೆಯ ವ್ಯವಸ್ಥಾಪಕ ನಿರ್ದೇಶಕ ಎ ಆರ್ ಸ್ವಾಮಿ.
ಸಿಬಿಎಸ್ ಇ ಪುಸ್ತಕಗಳು ಲಭ್ಯ: ರಾಜ್ಯ ಸರ್ಕಾರದ ಪಠ್ಯಕ್ರಮಕ್ಕೆ ಅನುಗುಣವಾದ ಪುಸ್ತಕಗಳಲ್ಲದೆ, ಕೇಂದ್ರ ಪಠ್ಯಕ್ರಮದ ಸಿಬಿಎಸ್ಇ, ಐಸಿಎಸ್ಇ ಪುಸ್ತಕಗಳು ಇಲ್ಲಿ ಲಭ್ಯವಿದೆ. ಸುಮಾರು 25 ವರ್ಷಗಳಿಂದ ಪುಸ್ತಕ ಪ್ರಕಾಶನ ಮಾಡಿ ಅನುಭವವಿದೆ. ಆಲ್ಲದೆ, ಸರಿಯಾದ ಸಮಯಕ್ಕೆ ಪುಸ್ತಕ ಸಿಗದೇ ಎಷ್ಟೋ ಬಾರಿ ಮಕ್ಕಳು ಪಾಡು ಪಡುವುದು ನೋಡಿದ್ದೀವಿ. ಇದು ಸಾರ್ವತ್ರಿಕ ಸಮಸ್ಯೆಯಾಗಿ ಬಿಟ್ಟಿದೆ. ಮಕ್ಕಳು, ಪೋಷಕರಿಗೆ ಪುಸ್ತಕ ಲಭ್ಯತೆ ಸಮಸ್ಯೆ ನೀಗಿಸುವ ಸಲುವಾಗಿ ಈ ಪುಸ್ತಕ ಮಳಿಗೆ ಆರಂಭಿಸಿದೆವು ಎಂದು ಎಆರ್ ಸ್ವಾಮಿ ಹೇಳಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications