ಅಜ್ಲಾನ್ ಷಾ ಹಾಕಿ: ಭಾರತ ಜಂಟಿ ಚಾಂಪಿಯನ್

ಪಂದ್ಯ ಆರಂಭವಾದ ಆರನೇ ನಿಮಿಷದಲ್ಲಿ ಭಾರೀ ಮಳೆ ಸುರಿದು ಟರ್ಫ್ ಸಂಪೂರ್ಣ ಒದ್ದೆಯಾದ ಕಾರಣ ರೆಫರಿ ಪಂದ್ಯವನ್ನು ರದ್ದುಗೊಳಿಸಲು ತೀರ್ಮಾನಿಸಿದರು. ಅಜ್ಲಾನ್ ಷಾ ಹಾಕಿ ಕಪ್ ಇತಿಹಾಸದಲ್ಲಿ ಫೈನಲ್ ಪಂದ್ಯ ರದ್ದಾಗುತ್ತಿರುವುದು ಇದೇ ಮೊದಲು. ಲೀಗ್ ನಲ್ಲಿ ತಮಗೆ ಹೆಚ್ಚಿನ ಅಂಕ ಬಂದಿರುವುದರಿಂದ ಮತ್ತು ಲೀಗ್ ಪಂದ್ಯದಲ್ಲಿ ಕೊರಿಯಾ ತಂಡವನ್ನು ಸೋಲಿಸಿರುವುದರಿಂದ ತಮಗೆ ಪ್ರಶಸ್ತಿ ನೀಡಬೇಕೆನ್ನುವ ಭಾರತೀಯ ಹಾಕಿ ಮಂಡಳಿಯ ಮನವಿಯನ್ನು ಎಫ್ಐಎಚ್ ಮಂಡಳಿ ತಿರಸ್ಕರಿಸಿತು.
ಹಾಲಿ ಚಾಂಪಿಯನ್ ಕೂಡ ಆಗಿರುವ ಭಾರತ ಪ್ರಶಸ್ತಿಯನ್ನು ತನ್ನಲ್ಲೇ ಉಳಿಸಿಕೊಳ್ಳುವ ಮೂಲಕ ಐದನೇ ಬಾರಿ ಚಾಂಪಿಯನ್ ಆಗಿ ಉಳಿಯಿತು. ಭಾರತ ಈ ಹಿಂದೆ 1985 , 1991, 1995, 2009ರಲ್ಲಿ ಚಾಂಪಿಯನ್ ಆಗಿತ್ತು. ಭಾರತದ ಡಿಫೆನ್ಡರ್ ಸರ್ದಾರ್ ಸಿಂಗ್ 'ಟೂರ್ನಿ ಶ್ರೇಷ್ಠ' ಪ್ರಶಸ್ತಿಯನ್ನು ಗಳಿಸಿದರು. ಚಾಂಪಿಯನ್ ಪಟ್ಟ ಉಳಿಸಿಕೊಂಡಿರುವ ಭಾರತ ತಂಡವನ್ನು ಕ್ರೀಡಾ ಸಚಿವ ಎಂಎಸ್ ಗಿಲ್ ಅಭಿನಂದಿಸಿದ್ದಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications