ಕ್ರೆಡಿಟ್ ಕಾರ್ಡ್ ಬಳಕೆದಾರರ ಸಂಖ್ಯೆ ಇಳಿಕೆ

ಇದರ ಪರಿಣಾಮವೇ, ಕ್ರೆಡಿಟ್ ಕಾರ್ಡ್ ಬಳಕೆದಾರರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಕುಸಿದಿರುವುದು. ಜೋಬಲ್ಲಿ ದುಡ್ಡಿದ್ದೆ ಮಾತ್ರ ಕೊಳ್ಳುವುದು, ಇಲ್ಲದಿದ್ದರೆ ಸುಮ್ಮನಿದ್ದುಬಿಡೋಣ ಎಂಬ ಮಂತ್ರ ಜಪಿಸುತ್ತಿದ್ದಾರೆ. ಅನಗತ್ಯವಾಗಿ ಕ್ರೆಡಿಟ್ ಕಾರ್ಡ್ ಬಳಸಿ ಸಾಲ ತಲೆಯ ಮೇಲೆ ಎಳೆದುಕೊಳ್ಳುವುದಕ್ಕೆ ಜನ ಹಿಂಜರಿಯುತ್ತಿದ್ದಾರೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ಏಪ್ರಿಲ್ 2008ರಲ್ಲಿ 28.9 ಮಿಲಿಯನ್ ತಲುಪಿದ್ದ ಕ್ರೆಡಿಟ್ ಕಾರ್ಡ್ ಬಳಕೆದಾರರ ಸಂಖ್ಯೆ ಇದೀಗ ಕುಸಿದಿದೆ. ಕಳೆದ ಮಾರ್ಚ್ ತಿಂಗಳ ಪ್ರಕಾರ ಕ್ರೆಡಿಟ್ ಕಾರ್ಡ್ ಬಳಕೆದಾರರ ಸಂಖ್ಯೆ 20 ಮಿಲಿಯನ್ ಗಿಂತ ಕೆಳಗಿದೆ.
ಕಳೆದೆರಡು ವರ್ಷಗಳಿಂದ ಸುಮಾರು 10 ಮಿಲಿಯನ್ ಕಾರ್ಡುಗಳನ್ನು ರದ್ದುಪಡಿಸಲಾಗಿದೆ. 2006ರ ಆಗಸ್ಟ್ ನಿಂದ ಇದೇ ಮೊದಲ ಬಾರಿಗೆ ಕ್ರೆಡಿಟ್ ಕಾರ್ಡ್ ಬಳಕೆದಾರರ ಸಂಖ್ಯೆ 20 ಮಿಲಿಯನ್ ಗಿಂತ ಕೆಳಗೆ ಕುಸಿದಿದೆ.
ಜಾಗತಿಕ ಆರ್ಥಿಕ ಹಿಂಜರಿತದ ಕಾರಣದಿಂದ ಸಾಲ ಕಾರ್ಡು ಮತ್ತು ವೈಯಕ್ತಿಕ ಸಾಲಗಳ ಮಾರುಕಟ್ಟೆ ತೀವ್ರವಾಗಿ ಕುಸಿದಿದ್ದು, ಬಳಸದ ಕ್ರೆಡಿಟ್ ಕಾರ್ಡುಗಳನ್ನು ಬ್ಯಾಂಕುಗಳು ರದ್ದುಪಡಿಸಿವೆ. ದೇಶದ ಅತೀ ದೊಡ್ಡ ಖಾಸಗಿ ಬ್ಯಾಂಕ್ ಐಸಿಐಸಿಐ ಬ್ಯಾಂಕಿನ ಕ್ರೆಡಿಟ್ ಕಾರ್ಡು ಬಳಕೆದಾರರ ಸಂಖ್ಯೆ 8 ಮಿಲಿಯನ್ ನಿಂದ 5 ಮಿಲಿಯನ್ ಗೆ ಕುಸಿದಿದೆ. ದೇಶದ ಎರಡನೇ ದೊಡ್ಡ ಕ್ರೆಡಿಟ್ ಕಾರ್ಡುದಾರರನ್ನು ಹೊಂದಿರುವ ಬ್ಯಾಂಕ್ ಆಗಿರುವ ಎಚ್ ಡಿ ಎಫ್ ಸಿ ಬ್ಯಾಂಕು ಪ್ರಸ್ತುತ 4.3 ಮಿಲಿಯನ್ ಗ್ರಾಹಕರನ್ನು ಹೊಂದಿದ್ದು, ಪ್ರತೀ ತಿಂಗಳೂ 70ರಿಂದ 80 ಸಾವಿರ ನೂತನ ಕಾರ್ಡುಗಳನ್ನು ವಿತರಿಸುತ್ತಿದೆ ಎನ್ನಲಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications