ರಾಜ್ಯಪಾಲರೇ ರಾಜಕಾರಣ ಮಾಡ್ಬೇಡಿ : ಈಶ್ವರಪ್ಪ

ನಗರದ ಶ್ರೀ ಗಣಪತಿ ಸಚ್ಚಿದಾನಂದ ಅಶ್ರಮದ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಬಗ್ಗೆ ಸರಕಾರಕ್ಕೆ ಅಪಾರ ಗೌರವವಿದೆ ಎಂದರು. ಸಂಘರ್ಷಕ್ಕೆ ಎಡೆಮಾಡಿಕೊಡದೆ, ವ್ಯವಹಾರಕ್ಕೆ ಸಂಬಂಧಿಸಿದ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವುದು ಸೂಕ್ತ. ಈ ವಿಚಾರದಲ್ಲಿ ಯಾರದು ಸರಿ, ತಪ್ಪು ಎಂದು ಹೇಳಲು ಬಯಸುವುದಿಲ್ಲ. ಸಚಿವ ಜನಾರ್ದನರೆಡ್ಡಿ ಅವರಿಗೆ ನೋಟಿಸ್ ನೀಡಿರುವ ಕ್ರಮ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ರಾಜ್ಯಪಾಲರ ಕ್ರಮ ಟೀಕಿಸಿರುವ ಸಚಿವ ಜನಾರ್ದನರೆಡ್ಡಿ ವಿರುದ್ಧ ಕ್ರಮಕೈಗೊಳ್ಳಲು ಅಂಜಿಕೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾರಿಗೂ ಹೆದರಲ್ಲ. ಯಾರ ಮುಲಾಜೂ ನನಗಿಲ್ಲ. ಒಂದು ವೇಳೆ ರೆಡ್ಡಿ ಸೋದರರಿಂದ ತಪ್ಪಾಗಿದ್ದರೆ ಸುಪ್ರಿಂಕೋರ್ಟ್ ಶಿಕ್ಷೆ ನೀಡಲಿ, ಗಣಿ, ಲಿಕ್ಕರ್ ಲಾಬಿ ಎಲ್ಲ ಸರಕಾರದಲ್ಲೂ ಇದೆ. ವ್ಯವಹಾರ ಮಾಡುವವರು ಹಿಂದಿನ ಸರಕಾರದಲ್ಲೂ ಇದ್ದರು ಎಂದು ಈಶ್ವರಪ್ಪ ಸಮರ್ಥಿಸಿಕೊಂಡರು.
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications