ಅನಾಥ ಹೆಣ್ಣುಮಕ್ಕಳಿಗೆ ಈ ವಿಷಯ ಮುಟ್ಟಿಸಿರಿ

ಅರ್ಜಿ ಫಾರಂಗಳನ್ನು ಗೌ: ಕಾರ್ಯದರ್ಶಿನಿ, ಶ್ರೀ ಅಕ್ಕಮಹಾದೇವಿ ಸೇವಾ ಸಮಾಜ, ನಂ.20 ರಿಸರ್ ವಾಯರ್ ರಸ್ತೆ, 2ನೇ ಬ್ಲಾಕ್, ಕುಮಾರ ಪಾರ್ಕ್ ಪಶ್ವಿಮ ಬಡಾವಣೆ, ಬೆಂಗಳೂರು 560 020 ಇವರಿಂದ ಮುಖತಃ ಅಥವಾ ಅಂಚೆ ಮೂಲಕ ಪಡೆಯಬಹುದು ದೂರವಾಣಿ: 080-2356 8643.
ಭರ್ತಿಮಾಡಿದ ಅರ್ಜಿಗಳನ್ನು ದಿನಾಂಕ: 25.05.2010ರ ಒಳಗೆ ಕಳುಹಿಸುವುದು. ಅರ್ಜಿ ಕಳುಹಿಸಿದ ವಿದ್ಯಾರ್ಥಿನಿಯರನ್ನು ದಿನಾಂಕ: 26.05.2010 ರಂದು ಮಧ್ಯಾಹ್ನ 2 ಗಂಟೆಗೆ ಕುಮಾರ ಪಾರ್ಕ್ನಲ್ಲಿರುವ ಸಮಾಜದಲ್ಲಿ ಸಂದರ್ಶಿಸಲಾಗುವುದು ಎಂದು ಅಕ್ಕಮಹಾದೇವಿ ಸೇವಾ ಸಮಾಜ (ರಿ)ನಂ. 18, ಅಕ್ಕಿಪೇಟೆ ಮುಖ್ಯ ರಸ್ತೆ ಇವರ ಪತ್ರಿಕಾ ಪ್ರಕಟಣೆ ತಿಳಿಸಿದೆ.
ದಟ್ಸ್ ಕನ್ನಡ ಓದುಗ ಬಳಗಕ್ಕೆ ಅನಾಥ ಹೆಣ್ಣುಮಕ್ಕಳ ಪರಿಚಯ ಅಥವಾ ಸುಳಿವು ಇದ್ದರೆ ಈ ಶಾಲೆಗೆ ಅವರನ್ನು ಶಿಫಾರಸ್ಸು ಮಾಡುವುದು-ಸಂಪಾದಕ.
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications