ಹಾಲಪ್ಪನ ನಂತರ ಪ್ರತಾಪಪ್ಪನ ಪ್ರತಾಪ

ಸ್ನೇಹಿತನ ಹೆಂಡತಿಗೆ ಮತ್ತುಬರಿಸಿ ಅತ್ಯಾಚಾರವೆಸಗಿದ ಆರೋಪದ ಮೇಲೆ ತಾಲೂಕಿನ ಯುವ ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಬಂಧಿತರಾಗಿದ್ದಾನೆ. ಹಾಲಪ್ಪ ಪ್ರಕರಣ ಬಿಜೆಪಿಯನ್ನು ಮುಜುಗರಕ್ಕೆ ಸಿಕ್ಕಿಸಿದ್ದರೆ, ಈ ಪ್ರಕರಣ ಕಾಂಗ್ರೆಸ್ಸಿನ ವರ್ಚಸ್ಸಿಗೆ ಮಸಿ ಬಳಿದಂತಾಗಿದೆ.
ಘಟನೆಯ ಹಿನ್ನೆಲೆ : ಅತ್ಯಾಚಾರಕ್ಕೊಳಗಾಗಿರುವ ಮಹಿಳೆಯ ಗಂಡನ ಗೆಳೆಯ ಪ್ರತಾಪ್ ಸಿಂಗ್. ಮಹಿಳೆಯ ಗಂಡ ಮಧ್ಯಪ್ರಾಚ್ಯ ರಾಷ್ಟ್ರದಲ್ಲಿ ಉದ್ಯೋಗದಲ್ಲಿರುವುದರಿಂದ ಮತ್ತು ಅವರ ಮನೆಯಲ್ಲಿ ಬೇರೆ ಗಂಡಸರು ಇಲ್ಲದ್ದರಿಂದ ಅವರ ಮನೆ ನಿರ್ಮಾಣದ ಉಸ್ತುವಾರಿ ಪ್ರತಾಪ್ ನೋಡಿಕೊಳ್ಳುತ್ತಿದ್ದ.
ಮನೆ ನಿರ್ಮಾಣ ಕೆಲಸಕ್ಕಾಗಿ ಸ್ನೇಹಿತನ ಮನೆಗೆ ಹೋಗುತ್ತಿದ್ದ ಪ್ರತಾಪ್, ಒಂದು ದಿನ ಸ್ನೇಹಿತನ ಹೆಂಡತಿಗೆ ಮತ್ತು ಬರಿಸಿ ಅತ್ಯಾಚಾರವೆಸಗಿದ್ದಾನೆ. ಅಷ್ಟು ಮಾತ್ರವಲ್ಲದೆ, ಅತ್ಯಾಚಾರ ಮಾಡಿದ್ದನ್ನು ಚಿತ್ರಿಸಿ ಸಿಡಿ ತಯಾರಿಸಬೇಕೆಂದು ತನ್ನ ಇತರ ಸ್ನೇಹಿತರಿಗೆ ಕಳಿಸಿದ್ದಾನೆ. ಆ ಸ್ನೇಹಿತರು ಅಶ್ಲೀಲ ವಿಡಿಯೋ ತುಣುಕನ್ನು ಊರಿಗೆಲ್ಲ ತಿಳಿಯುವಂತೆ ಮಾಡಿದ್ದಾರೆ.
ಅತ್ಯಾಚಾರ ಕೆಲ ತಿಂಗಳುಗಳ ಹಿಂದೆ ನಡೆದಿದ್ದು, ಅಶ್ಲೀಲ ವಿಡಿಯೋ ಇತ್ತೀಚೆಗೆ ಮಹಿಳೆಯ ಸಂಬಂಧಿಕರಿಗೂ ದಕ್ಕಿದೆ. ಕೂಡಲೆ ಅವರು ಪೊಲೀಸರಿಗೆ ದೂರು ನೀಡಬೇಕೆಂದು ಆಗ್ರಹಿಸಿದ್ದಾರೆ. ದೂರು ನೀಡಿದ ಮೇಲೆ ತಲೆಮರೆಸಿಕೊಂಡಿದ್ದ ಪ್ರತಾಪ್ ಸಿಂಗ್ ನನ್ನು ಕಾರವಾರ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನು ಅತ್ಯಾಚಾರ ಪ್ರಕರಣವೆಂದು ದಾಖಲಿಸಿಯಾಗಿದೆಯಾದರೂ, ವಿಡಿಯೋ ತುಣುಕನ್ನು ನೋಡಿದವರು ಇಬ್ಬರೂ ಸಮ್ಮತಿಸಿಯೇ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದಿದ್ದಾರೆ. ಪೊಲೀಸರು ಅತ್ಯಾಚಾರ ನಡೆಸಿರುವುದರ ಸತ್ಯಾಸತ್ಯತೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications