ಮೇ.21 ಭಯೋತ್ಪಾದನಾ ವಿರೋಧಿ ದಿನ ಆಚರಣೆ

ಇಂದು ದೇಶದ ಹಳ್ಳಿ ಹಳ್ಳಿಗಳಲ್ಲೂ ಎಸ್ ಟಿಡಿ ಬೂತ್ ಕಾಣಿಸಿಕೊಂಡು, ಜನರು ಸುಲಭವಾಗಿ ದೂರದ ಊರಿನ ಸಂಬಂಧಿಕರಿಗೆ ಸ್ನೇಹಿತರಿಗೆ ಕರೆ ಮಾಡುತ್ತಿದ್ದಾರೆ ಎಂದರೆ ಅದಕ್ಕೆ ರಾಜೀವ್ ಅವರ ದೂರ ಸಂಪರ್ಕ ಕ್ರಾಂತಿ ಕಾರಣ. ಮತದಾನದ ಚಲಾವಣೆಗೆ ಬೇಕಿದ್ದ ವಯೋಮಿತಿಯನ್ನು 21ರಿಂದ 18 ವರ್ಷಕ್ಕೆ ಇಳಿಸಿದ್ದು ಕೂಡ ರಾಜೀವ್ ಅವರ ಸಾಧನೆ ಎಂದು ದೇಶಪಾಂಡೆ ಕೊಂಡಾಂಡಿದರು.
ಸರ್ಕಾರಿ ನೌಕರರಿಗೆ ಪ್ರತಿಜ್ಞಾವಿಧಿ: ಮೇ .21 ನ್ನು 'ಭಯೋತ್ಪಾದನಾ ವಿರೋಧಿ ದಿನ' ವೆಂದು ಆಚರಿಸಲಾಗುತ್ತಿದೆ. ಅದರಂತೆ ಅಂದು ಬೆಳಿಗ್ಗೆ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ (ಕೊಠಡಿ ಸಂಖ್ಯೆ 334) ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾವಚನ ಭೋಧಿಸಲಾಯಿತು. ನವದೆಹಲಿಯಲ್ಲಿ ಕೇಂದ್ರ ಗೃಹಸಚಿವ ಪಿ ಚಿದಂಬರಂ ಅವರು ಸರ್ಕಾರಿ ನೌಕರರು, ಸರ್ಕಾರಿ ವಲಯದ ಇತರೆ ನೌಕರರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
1991ರ ಮೇ.21ರಂದು ತಮಿಳುನಾಡಿನ ಶ್ರೀಪೆರಂಬದೂರ್ ನಲ್ಲಿ ರಾಜೀವ್ ಗಾಂಧಿ ಅವರನ್ನು ಅತ್ಮಹತ್ಯಾ ಮಾನವ ಬಾಂಬ್ ಮೂಲಕ ಎಲ್ ಟಿಟಿಇ ಸಂಘಟನೆ ಹತ್ಯೆಗೈದಿತ್ತು. ರಾಜೀವ್ ಹತ್ಯೆಯಾದ ದಿನವನ್ನು ಭಯೋತ್ಪದನಾ ವಿರೋಧಿ ದಿನ ಎಂದು ಆಚರಿಸಿ, ಉಗ್ರರ ವಿರುದ್ಧ ಪ್ರತಿಜ್ಞೆ ಕೈಗೊಳ್ಳಲಾಗುತ್ತದೆ. ಭಯೋತ್ಪಾದನೆ, ಹಿಂಸೆ ಮುಕ್ತ ರಾಷ್ಟ್ರೀಯ ಭಾವೈಕ್ಯತೆಗಾಗಿ ಈ ದಿನವನ್ನು ಆಚರಿಸಲಾಗುತ್ತದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications