ಕೃಷ್ಣ ಮತ್ತು ಆಚಾರ್ಯ ವಿಭಿನ್ನ ಅಭಿಪ್ರಾಯ

ಬೆಂಗಳೂರಿನಿಂದ ವಿಮಾನದ ಮುಖಾಂತರ ಬಜ್ಪೆಗೆ ಕೃಷ್ಣ ತಲುಪಿದ್ದಾರೆ. ಆಚಾರ್ಯ ಅವರು ಹೆಲಿಕಾಫ್ಟರ್ ಮುಖಾಂತರ ಹೊರಟಿದ್ದರು. ಆದರೆ ಆಚಾರ್ಯ, ಯಡಿಯೂರಪ್ಪ, ಅಜಯ್ ಕುಮಾರ್ ಸಿಂಗ್ ಅವರನ್ನು ಹೊತ್ತು ತರುತ್ತಿದ್ದ ಹೆಲಿಕಾಪ್ಟರ್ ಮಂಗಳೂರಿನ ವಾತಾವರಣ ಮೋಡಮಯವಾಗಿದ್ದ ಕಾರಣ ಹಾಸನದಲ್ಲಿಳಿದಿದೆ. ಅವರೀಗ ರಸ್ತೆ ಮುಖಾಂತರ ಬಜ್ಪೆಗೆ ತಲುಪುತ್ತಿದ್ದಾರೆ.
ವಿಮಾನಯಾನ ತಜ್ಞರ ಪ್ರಕಾರ ಬಜ್ಪೆ ವಿಮಾನ ನಿಲ್ದಾಣದ ರನ್ ವೇ ಉದ್ದ ತುಂಬಾ ಚಿಕ್ಕದಾಗಿದ್ದು, ಸಣ್ಣ ಮತ್ತು ಪ್ರಾದೇಶಿಕ ವಿಮಾನ ಬಂದಿಳಿಯಲು ಸಹಕಾರಿಯಾಗಿತ್ತು. ಅತಿ ವೇಗದಲ್ಲಿ ಬರುವ ವಿಮಾನ ಇಳಿಯಲು ಕೂಡ ಇದು ಸಹಕಾರಿಯಾಗಿರಲಿಲ್ಲ. ಈಗ ತಿಳಿದಿರುವ ಪ್ರಕಾರ, ಅಪಘಾತ ಸಂಭವಿಸಿದ್ದು ವಿಮಾನ ಅತಿ ವೇಗದಿಂದ ಬಂದು ನಿಯಂತ್ರಣಕ್ಕೆ ಬರಲಾಗದೆ ರನ್ ವೇ ದಾಟಿ ಮುಂದುವರಿದಿದ್ದರಿಂದ.
ಇದೇ ಅಭಿಪ್ರಾಯವನ್ನು ಎಸ್ಎಂ ಕೃಷ್ಣ ವ್ಯಕ್ತಪಡಿಸಿದ್ದಾರೆ. ಬಜ್ಪೆ ವಿಮಾನ ನಿಲ್ದಾಣ ಮತ್ತು ರನ್ ವೇ ಅತ್ಯಂತ ಕ್ಲಿಷ್ಟಕರವಾದದ್ದು ಮತ್ತು ವಿಮಾನ ಇಳಿಯುವಾಗ ಪೈಲಟ್ ನ ತಾಳ್ಮೆಯನ್ನು ಪರೀಕ್ಷಿಸುತ್ತದೆ ಎಂದಿದ್ದಾರೆ. ಕಳೆದೊಂದು ದಶಕದಲ್ಲಿ ಇಂಥ ಭೀಕರ ಘಟನೆ ಸಂಭವಿಸಿರಲಿಲ್ಲ. ಬಂಧುಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗಾಗಿ ನನ್ನ ಹೃದಯ ಮಿಡಿಯುತ್ತದೆ ಎಂದು ಕಂಬನಿ ಮಿಡಿದಿದ್ದಾರೆ.
ಆದರೆ, ಇದೇ ಜಿಲ್ಲೆಯವರಾದ ವಿಎಸ್ ಆಚಾರ್ಯ ಅವರು ಬಜ್ಪೆ ವಿಮಾನ ನಿಲ್ದಾಣ ಮತ್ತು ರನ್ ವೇ ಅತ್ಯಂತ ಸುರಕ್ಷಿತವಾಗಿದೆ ಎಂದು ಸರ್ಟಿಫಿಕೇಟ್ ನೀಡಿದ್ದಾರೆ.
ಸಹಾಯವಾಣಿ ಸಂಖ್ಯೆ: 0824-2220 422, 011-25603101
* ಮಂಗಳೂರಿನಲ್ಲಿ ಭೀಕರ ವಿಮಾನ ಅಪಘಾತ
* ಬಜ್ಪೆಯಲ್ಲಿ ನಕರಸದೃಶ ವಾತಾವರಣ
* ವಿಮಾನ ಅಪಘಾತ; ಮಳೆಯ ನಡುವೆ ರಕ್ಷಣಾ ಕಾರ್ಯ
* ದೇಶದ 11ನೇ ಅತಿದೊಡ್ಡ ವಿಮಾನ ದುರಂತವಿದು
* ಮಂಗಳೂರು ವಿಮಾನ ದುರಂತಕ್ಕೆ ಕಾರಣವೇನು?
ವಿಡಿಯೋ
* ವಿಡಿಯೋ : ಬೆಂಕಿ ಉಂಡೆಯಂತಾದ ವಿಮಾನ
* ವಿಡಿಯೋ : ಪುಟ್ಟ ರನ್ ವೇ ಜಿಗಿದ ಏರ್ ಇಂಡಿಯಾ ವಿಮಾನ
* ವಿಡಿಯೋ : ದುರಂತಕ್ಕೆ ಪೈಲಟ್ ತಪ್ಪು ಕಾರಣ?
* ವಿಡಿಯೋ : ಮಂಗಳೂರು ವಿಮಾನ ದುರಂತದಲ್ಲಿ 160 ಸಾವು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications