ಕೃಷ್ಣ ಮತ್ತು ಆಚಾರ್ಯ ವಿಭಿನ್ನ ಅಭಿಪ್ರಾಯ

ಬೆಂಗಳೂರಿನಿಂದ ವಿಮಾನದ ಮುಖಾಂತರ ಬಜ್ಪೆಗೆ ಕೃಷ್ಣ ತಲುಪಿದ್ದಾರೆ. ಆಚಾರ್ಯ ಅವರು ಹೆಲಿಕಾಫ್ಟರ್ ಮುಖಾಂತರ ಹೊರಟಿದ್ದರು. ಆದರೆ ಆಚಾರ್ಯ, ಯಡಿಯೂರಪ್ಪ, ಅಜಯ್ ಕುಮಾರ್ ಸಿಂಗ್ ಅವರನ್ನು ಹೊತ್ತು ತರುತ್ತಿದ್ದ ಹೆಲಿಕಾಪ್ಟರ್ ಮಂಗಳೂರಿನ ವಾತಾವರಣ ಮೋಡಮಯವಾಗಿದ್ದ ಕಾರಣ ಹಾಸನದಲ್ಲಿಳಿದಿದೆ. ಅವರೀಗ ರಸ್ತೆ ಮುಖಾಂತರ ಬಜ್ಪೆಗೆ ತಲುಪುತ್ತಿದ್ದಾರೆ.
ವಿಮಾನಯಾನ ತಜ್ಞರ ಪ್ರಕಾರ ಬಜ್ಪೆ ವಿಮಾನ ನಿಲ್ದಾಣದ ರನ್ ವೇ ಉದ್ದ ತುಂಬಾ ಚಿಕ್ಕದಾಗಿದ್ದು, ಸಣ್ಣ ಮತ್ತು ಪ್ರಾದೇಶಿಕ ವಿಮಾನ ಬಂದಿಳಿಯಲು ಸಹಕಾರಿಯಾಗಿತ್ತು. ಅತಿ ವೇಗದಲ್ಲಿ ಬರುವ ವಿಮಾನ ಇಳಿಯಲು ಕೂಡ ಇದು ಸಹಕಾರಿಯಾಗಿರಲಿಲ್ಲ. ಈಗ ತಿಳಿದಿರುವ ಪ್ರಕಾರ, ಅಪಘಾತ ಸಂಭವಿಸಿದ್ದು ವಿಮಾನ ಅತಿ ವೇಗದಿಂದ ಬಂದು ನಿಯಂತ್ರಣಕ್ಕೆ ಬರಲಾಗದೆ ರನ್ ವೇ ದಾಟಿ ಮುಂದುವರಿದಿದ್ದರಿಂದ.
ಇದೇ ಅಭಿಪ್ರಾಯವನ್ನು ಎಸ್ಎಂ ಕೃಷ್ಣ ವ್ಯಕ್ತಪಡಿಸಿದ್ದಾರೆ. ಬಜ್ಪೆ ವಿಮಾನ ನಿಲ್ದಾಣ ಮತ್ತು ರನ್ ವೇ ಅತ್ಯಂತ ಕ್ಲಿಷ್ಟಕರವಾದದ್ದು ಮತ್ತು ವಿಮಾನ ಇಳಿಯುವಾಗ ಪೈಲಟ್ ನ ತಾಳ್ಮೆಯನ್ನು ಪರೀಕ್ಷಿಸುತ್ತದೆ ಎಂದಿದ್ದಾರೆ. ಕಳೆದೊಂದು ದಶಕದಲ್ಲಿ ಇಂಥ ಭೀಕರ ಘಟನೆ ಸಂಭವಿಸಿರಲಿಲ್ಲ. ಬಂಧುಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗಾಗಿ ನನ್ನ ಹೃದಯ ಮಿಡಿಯುತ್ತದೆ ಎಂದು ಕಂಬನಿ ಮಿಡಿದಿದ್ದಾರೆ.
ಆದರೆ, ಇದೇ ಜಿಲ್ಲೆಯವರಾದ ವಿಎಸ್ ಆಚಾರ್ಯ ಅವರು ಬಜ್ಪೆ ವಿಮಾನ ನಿಲ್ದಾಣ ಮತ್ತು ರನ್ ವೇ ಅತ್ಯಂತ ಸುರಕ್ಷಿತವಾಗಿದೆ ಎಂದು ಸರ್ಟಿಫಿಕೇಟ್ ನೀಡಿದ್ದಾರೆ.
ಸಹಾಯವಾಣಿ ಸಂಖ್ಯೆ: 0824-2220 422, 011-25603101
* ಮಂಗಳೂರಿನಲ್ಲಿ ಭೀಕರ ವಿಮಾನ ಅಪಘಾತ
* ಬಜ್ಪೆಯಲ್ಲಿ ನಕರಸದೃಶ ವಾತಾವರಣ
* ವಿಮಾನ ಅಪಘಾತ; ಮಳೆಯ ನಡುವೆ ರಕ್ಷಣಾ ಕಾರ್ಯ
* ದೇಶದ 11ನೇ ಅತಿದೊಡ್ಡ ವಿಮಾನ ದುರಂತವಿದು
* ಮಂಗಳೂರು ವಿಮಾನ ದುರಂತಕ್ಕೆ ಕಾರಣವೇನು?
ವಿಡಿಯೋ
* ವಿಡಿಯೋ : ಬೆಂಕಿ ಉಂಡೆಯಂತಾದ ವಿಮಾನ
* ವಿಡಿಯೋ : ಪುಟ್ಟ ರನ್ ವೇ ಜಿಗಿದ ಏರ್ ಇಂಡಿಯಾ ವಿಮಾನ
* ವಿಡಿಯೋ : ದುರಂತಕ್ಕೆ ಪೈಲಟ್ ತಪ್ಪು ಕಾರಣ?
* ವಿಡಿಯೋ : ಮಂಗಳೂರು ವಿಮಾನ ದುರಂತದಲ್ಲಿ 160 ಸಾವು
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications