ವಿಮಾನ ದುರಂತ : ಸಿಕ್ತು ಬ್ಲ್ಕಾಕ್ ಬಾಕ್ಸ್

ದುಬೈಯಿಂದ ಮಂಗಳೂರು ಬರುತ್ತಿದ್ದ ವಿಮಾನ ಇಳಿಯುವ ಸಮಯದಲ್ಲಿ ಅಪಘಾತಕ್ಕೆ ಈಡಾಗಿ 158 ಮಂದಿ ಸಾವನ್ನಪ್ಪಿದ್ದು, 8 ಜನ ಬದುಕುಳಿದಿರುವ ಘಟನೆ ಶನಿವಾರ ನಡೆದಿದೆ. ಅಪಘಾತಕ್ಕೆ ಈಡಾದ ವಿಮಾನ ತುಂಡು ತುಂಡು ಆಗಿದ್ದು, ಪ್ರಯಾಣಿಕರೆಲ್ಲಾ ಸುಟ್ಟು ಕರಕಲಾಗಿದ್ದಾರೆ. ಅವರ ದೇಹವನ್ನು ಗುರುತಿಸಲು ಸಾಧ್ಯವಾಗದಷ್ಟು ಮೃತದೇಹಗಳು ಸುಟ್ಟಿವೆ.
ಆದರೆ, ಅಪಘಾತಕ್ಕೆ ಸ್ಪಷ್ಟವಾಗಿ ಕಾರಣ ತಿಳಿದಿಲ್ಲ. ಪೈಲೆಟ್ ನ ನಿರ್ಲಕ್ಷ್ಯ ಎಂದು ಹೇಳುತ್ತಿದ್ದರೂ ಅದು ಅಧಿಕೃತವಾಗಿಲ್ಲ. ಹೀಗಾಗಿ ವಿಮಾನದಲ್ಲಿರುವ ಬ್ಲ್ಯಾಕ್ ಬಾಕ್ಸ್ ಹುಡುಕಾಟ ತೀವ್ರಗೊಂಡಿತ್ತು. ಇಂದು ಮಧ್ಯಾಹ್ನ ಬ್ಲ್ಯಾಕ್ ಬಾಕ್ಸ್ ದೊರೆಕಿದ್ದು, ಹೈದರಾಬಾದ್ ನ ಡಿಜಿಸಿಎ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಪಘಾತಕ್ಕೆ ಮುಂಚೆ ಎರ್ ಟ್ರಾಫಿಕ್ ಕಂಟ್ರೋಲ್ ಮತ್ತು ಪೈಲೆಟ್ ಮಧ್ಯೆ ನಡೆದ ಸಂಭಾಷಣೆ ರಿಕಾರ್ಡ್ ಆಗಿರುತ್ತದೆ. ಇದರ ತನಿಖೆ ನಡೆಸಿದರೆ, ಅಪಘಾತಕ್ಕೆ ಕಾರಣವೇನೆಂಬುದು ಸ್ಪಷ್ಟವಾಗಿ ತಿಳಿಯಲಿದೆ.
More From
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications