ಮದರ್ ಥೇರಸಾ ಕ್ರಿಶ್ಚಿಯನ್ ಲಾಬಿಕೋರೆ?

ನಗರದಲ್ಲಿ ಸಹೇಲಿ ಸಂಘಟನೆ ಏರ್ಪಡಿಸಿದ್ದ ಎಚ್ಎಸ್ಆರ್ ಲೇಔಟ್ ಶಾಖೆ ಉದ್ಘಾಟನೆ ಸಮಯದಲ್ಲಿ ಈ ಪ್ರಸಂಗ ಜರುಗಿದೆ. ಸಹೇಲಿ ಸಂಘಟನೆ ಮುಖ್ಯಸ್ಥರನ್ನು ಅತಿಥಿಗಳೊಬ್ಬರು ಮದರ್ ಥೇರಸಾಗೆ ಹೋಲಿಸಿದಾಗ ಮಧ್ಯೆ ಪ್ರವೇಶಿಸಿದ ಮುತಾಲಿಕ್, ಮದರ್ ಥೇರಸಾ ಒಬ್ಬ ಸ್ವಾರ್ಥಿ ಅಲ್ಲದೇ ಕ್ರಿಶ್ಚಿಯನ್ನರಿಗಾಗಿ ಲಾಬಿ ನಡೆಸಿದವರು. ಇಂತವರನ್ನು ಅಂತವರಿಗೆ ಹೋಲಿಸುವುದು ಸರಿಯಲ್ಲ ಎಂದು ಸಲಹೆ ಮಾಡಿದರು.
ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಮುತಾಲಿಕ್, ತಮ್ಮನ್ನು ಲಂಚದ ಆರೋಪದಲ್ಲಿ ಸಿಲುಕಿಸಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವದಾಗಿ ಸ್ಪಷ್ಟಪಡಿಸಿದರು. ಮೇ.26 ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸವಿವರವಾಗಿ ಎಲ್ಲವನ್ನೂ ಬಿಚ್ಚಿಡುತ್ತೇನೆ ಎಂದರು. ತೆಹಲ್ಕಾ ಮತ್ತು ಹೆಡ್ ಲೈನ್ಸ್ ಟುಡೇ ಮಾಡಿರುವ ಆರೋಪವನ್ನು ಸುಳ್ಳೆಂದು ಸಾಬೀತುಪಡಿಸುವೆ ಎಂದು ಹೇಳಿದರು. ಈ ಸಂಸ್ಥೆಗಲ ವಿರುದ್ಧ ಈಗಾಗಲೇ ಅನೇಕ ಪ್ರಕರಣಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ದಾಖಲಿಸಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಪ್ರಕರಣ ದಾಖಲಿಸುವುದಾಗಿ ಮುತಾಲಿಕ್ ಹೇಳಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications