ಮಂಗಳೂರು ದುರಂತ : ಬ್ಲ್ಯಾಕ್ ಬಾಕ್ಸ್ ಪತ್ತೆ

ಕಳೆದ ಶನಿವಾರ ಬೆಳಗ್ಗೆ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದ ಸಮೀಪ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಒಳಗಾಗಿತ್ತು. ಅವಘಡದಲ್ಲಿ 158 ಮಂದಿ ಸಾವನ್ನಪ್ಪಿದ್ದರು. ಪವಾಡಸದೃಶ ರೀತಿಯಲ್ಲಿ 8 ಮಂದಿ ಬದುಕುಳಿದಿದ್ದರು. ಅಪಘಾತಕ್ಕೆ ಕಾರಣ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಆದರೆ, ವಿಮಾನದಲ್ಲಿರುವ ಬ್ಲ್ಯಾಕ್ ಬಾಕ್ಸ್ ನಲ್ಲಿ ಎಲ್ಲವೂ ದಾಖಲಾಗಿರುತ್ತೆ. ಹೀಗಾಗಿ ಅಪಘಾತದ ನಂತರ ಈ ಬ್ಲ್ಯಾಕ್ ಬಾಕ್ಸ್ ಗಾಗಿ ತೀವ್ರ ಹುಡುಕಾಟ ಆರಂಭವಾಗಿತ್ತು. ಮಂಗಳವಾರ ಬೆಳಗ್ಗೆ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ.
ಏನಿದು ಬ್ಲ್ಯಾಕ್ ಬಾಕ್ಸ್
ವಿಮಾನದಲ್ಲಿ ಧ್ವನಿಗ್ರಹಣಕ್ಕೆಂದು ಬಳಸಲಾಗುವ ಎರಡು ಸಾಧನಗಳನ್ನೇ ತಾಂತ್ರಿಕ ಭಾಷೆಯಲ್ಲಿ ಬ್ಲ್ಯಾಕ್ ಬಾಕ್ಸ್ ಎನ್ನಲಾಗುತ್ತದೆ. ವಿಮಾನ ಅಪಘಾತವಾದಾಗ ಅದಕ್ಕೆ ಕಾರಣ ಪತ್ತೆ ಹಚ್ಚಲು ನೆರಲಾಗಲೆಂದೇ ಈ ರಿಕಾರ್ಡಿಂಗ್ ಸಾಧನವನ್ನು ಅವಲಂಬಿಸಲಾಗಿದೆ. ಪ್ರೈಟ್ ಟಾಡಾ ರೆಕಾರ್ಡರ್(ಎಫ್ ಡಿಆರ್) ಹಾಗೂ ಕಾಕ್ ಪಿಟ್ ವೈಸ್ ರೆಕಾರ್ಡರ್ (ಸಿವಿಆರ್) ಎಂದು ಎರಡು ವಿಧ. ಮೊದಲನೆಯದು ವಿಮಾನದ ಒಟ್ಟಾರೆ ಕಾರ್ಯ ಸಾಧನವನ್ನು ಗ್ರಹಿಸಿದರೆ, ಎರಡನೇ ಯಂತ್ರ ಎಂಜಿನ್ ಶಬ್ಧ ಹಾಗೂ ಅಲ್ಲಿನ ಇನ್ನಾವುದೇ ಶಬ್ಧಗಳನ್ನು ಸಿವಿಆರ್ ಗ್ರಹಿಸುತ್ತದೆ.
ವಿಡಿಯೋ: ಕೊನೆಗೂ ಸಿಕ್ತು ಬ್ಲಾಕ್ ಬಾಕ್ಸ್
ಎಫ್ ಡಿಆರ್ ನ್ನು ವಿಮಾನದ ಹಿಂಭಾಗದಲ್ಲಿ ಅಳವಡಿಸಲಾಗಿರುತ್ತದೆ. ಅಪಘಾತದಲ್ಲಿ ಕೊನೆಯಭಾಗ ಹೆಚ್ಚು ಹೊಡೆತ ತಿನ್ನುವ ಕಾರಣದಿಂದ ಅದನ್ನು ಹಿಂಭಾಗದಲ್ಲಿ ಅಳವಡಿಸಲಾಗಿರುತ್ತದೆ. ವಿಮಾನದ ಎಂಜಿನ್ ಗೆ ಜೋಡಿಸಲಾದ ಜನರೇಟರ್ ನಿಂದ ಬ್ಲ್ಯಾಕ್ ಬಾಕ್ಸ್ ಚಾರ್ಜ್ ಆಗುತ್ತದೆ. ವಿಮಾನದ ಗಾತ್ರ ಆಧರಿಸಿ ವೋಲ್ಟೇಜ್ ನಿರ್ಧಾರವಾಗಿರುತ್ತದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications