ಮೈಸೂರು:ಪರಿಷತ್ ಚುನಾವಣೆ ಕಾರ್ಯ ಸೂಚಿ

ಜೂನ್ 5ರ ಶನಿವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಜೂನ್7ರ ಸೋಮವಾರ ಕಡೆಯ ದಿನವಾಗಿದೆ. ಚುನಾವಣೆಯ ಅವಶ್ಯಕತೆಯಿದ್ದಲ್ಲಿ ಮತದಾನವನ್ನು ಜೂನ್ 21, 2010ರ ಸೋಮವಾರದಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಸಲಾಗುವುದು.
ಮತಗಳ ಎಣಿಕೆ ಕಾರ್ಯವು ಜೂನ್ 24ರ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ನಡೆಯಲಿದ್ದು, ಚುನಾವಣಾ ಪ್ರಕ್ರಿಯೆಗಳು ಜೂನ್ 26ರ ಶನಿವಾರದಂದು ಮುಕ್ತಾಯವಾಗಲಿದೆ. ಈ ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗಳ ವಯಸ್ಸು 30ಕ್ಕೂ ಕಡಿಮೆ ಇರಕೂಡದು ಮತ್ತು ಅವರು ಕರ್ನಾಟಕದ ಯಾವುದಾದರೊಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು. ಹಾಗೂ ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಿರಬಾರದು.
ನಾಮಪತ್ರದೊಂದಿಗೆ ಮತದಾರರಾಗಿದ್ದ ಬಗ್ಗೆ ಸಂಬಂಧಿಸಿದ ಮತದಾನ ನೋಂದಣಾಧಿಕಾರಿ / ಸಹಾಯಕ ನೊಂದಣಾಧಿಕಾರಿಗಳಿಂದ ಮತದಾನ ಪಟ್ಟಿಯ ದೃಢೀಕೃತ ನಕಲನ್ನು ಲಗತ್ತಿಸಬೇಕು. ದಕ್ಷಿಣ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೊಂದಾಯಿತರಾಗಿರುವವರು ಮಾತ್ರ ಈ ಚುನಾವಣೆಯಲ್ಲಿ ಮತದಾರರಾಗಿರುತ್ತಾರೆ.
ಚುನಾವಣೆಗೆ ಸಂಬಂಧಿಸಿದಂತೆ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ಇವರು ಚುನಾವಣಾಧಿಕಾರಿ ಹಾಗೂ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರದ ವ್ಯಾಪ್ತಿಗೊಳಪಟ್ಟಿದ್ದು ಸಂಬಂಧಿಸಿದ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ.
ನಾಮಾಂಕನ ಪತ್ರಗಳನ್ನು ಚುನಾವಣಾಧಿಕಾರಿಗಳಿಗೆ (ಪ್ರಾದೇಶಿಕ ಆಯುಕ್ತರು) ಮಾತ್ರ ಸಲ್ಲಿಸಬಹುದಾಗಿದೆ ಎಂದು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರೂ ಆದ ಎಂ.ವಿ. ಜಯಂತಿ ಅವರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಚುನಾವಣಾಧಿಕಾರಿ / ಸಹಾಯಕ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಬಹುದು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications