ಐಐಎಂ ಪಠ್ಯದಲ್ಲಿ ಭಗವದ್ಗೀತೆ ಸೇರಿಸಿ

ಅದು ಪ್ರತಿಯೊಬ್ಬ ಆಡಳಿತಾಧಿಕಾರಿಯ ಹೆಮ್ಮೆಯ ಆಸ್ತಿಯಾಗಬೇಕು ಎಂದಿದ್ದಾರೆ. ಅಹ್ಮದಾಬಾದ್, ಕೊಲ್ಕತಾ, ಬೆಂಗಳೂರು, ಲಕ್ನೋ, ಇಂದೋರ್, ಕೊಯಿಕ್ಕೊಡ್ ಮತ್ತು ಶಿಲ್ಲಾಂಗ್ಗಳಲ್ಲಿನ ಐಐಎಂಗಳು ಭಾರತದ ಅತ್ಯುನ್ನತ ಶಿಕ್ಷಣ ಸಂಸ್ಥೆಗಳೆಂಬ ಮನ್ನಣೆಗೆ ಪಾತ್ರವಾಗಿವೆ. ಜಾರ್ಖಂಡ್, ಛತ್ತೀಸ್ಗಢ, ಉತ್ತರಾಖಂಡ್, ಜಮ್ಮು-ಕಾಶ್ಮೀರ, ತಮಿಳುನಾಡು ಮತ್ತು ಹರ್ಯಾಣಗಳಲ್ಲಿ ಆರು ನೂತನ ಐಐಎಂಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.
ವಿಶ್ವ ಹಿಂದುತ್ವ ಸಂಘದ ಅಧ್ಯಕ್ಷರೂ ಆಗಿರುವ ಝೆದ್, ತನ್ನತನವನ್ನು ಮರೆತು ಪಾಶ್ಚಾತ್ಯ ಜಗತ್ತನ್ನು ನಕಲು ಮಾಡುವ ಬದಲು ಭಾರತವು ವ್ಯವಸ್ಥಾಪನೆ ಮತ್ತು ಇತರ ಶಿಕ್ಷಣಕ್ಕಾಗಿ ತನ್ನದೇ ಮೂಲಗಳನ್ನು ಕಂಡುಕೊಳ್ಳಬೇಕು. ಪ್ರಾಚೀನ ಹಿಂದು ಧರ್ಮಗ್ರಂಥ ಮಹಾಭಾರತವೂ ವ್ಯೂಹಾತ್ಮಕ ವ್ಯವಸ್ಥಾಪನೆ ಕುರಿತಂತೆ ಮಾರ್ಗದರ್ಶನ ನೀಡಬಲ್ಲ ಸಮಗ್ರ ಹೊತ್ತಿಗೆಯಾಗಿದೆ. ಪಂಚತಂತ್ರವೂ ತನ್ನ ನೀತಿಕಥೆಗಳ ಮೂಲಕ ಪರಿಣಾಮಕಾರಿ ನಾಯಕತ್ವ ಕೌಶಲ್ಯಗಳು ಮತ್ತು
ಆಧುನಿಕ ಮ್ಯಾನೇಜರ್ಗಳಿಗೆ ನೈತಿಕತೆಯನ್ನು ಬೋಧಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications