12ಕೇಸ್ ಹಾಕಿ 12ಕೋಟಿ ಪರಿಹಾರ ನೀಡೆಂದ

ಕೋಮುಗಲಭೆ ಸೃಷ್ಟಿಗಾಗಿ ನಾನು ಯಾವುದೇ ಲಂಚ ಪಡೆದಿಲ್ಲ. ಹೆಡ್ ಲೈನ್ಸ್ ಟುಡೆ, ತೆಹಲ್ಕಾ ಹಾಗೂ ಅಜ್ ತಕ್ ವಾಹಿನಿಗಳು ಈ ಬಗ್ಗೆ ವಿಡಿಯೋ ಸಾಕ್ಷಿಯಿದೆ ಎಂದು ಹೇಳಿವೆ. ಸಾಕ್ಷಿ ಇದ್ದರೆ ಗೃಹ ಸಚಿವರಿಗೆ, ಪೊಲೀಸರಿಗೆ ಸಿಡಿ ನೀಡಲಿ ಆಗ ಸತ್ಯ ಗೊತ್ತಾಗುತ್ತದೆ. ಮಂಗಳೂರು ಪಬ್ ದಾಳಿ ಪ್ರಕರಣ ಹಾಗೂ ವ್ಯಾಲೆಂಟೈನ್ಸ್ ಡೇ ದಿನಾಚರಣೆ ಸಂದರ್ಭದ ಗಲಭೆ ದೃಶ್ಯಗಳುಳ್ಳ ಸಿಡಿಗಳನ್ನು ನೀಡಿ ನನ್ನನ್ನು ಗೂಂಡಾ ಎಂದು ಬಿಂಬಿಸಿದ್ದಾರೆ. ನನ್ನನ್ನು ಕೋರ್ಟ್ ಎಂದು ಅಪರಾಧಿ ಎಂದು ಗುರುತಿಸಿಲ್ಲ. ನನ್ನನ್ನು ಗೂಂಡಾ ಎನ್ನ್ನಲು ಇವರಿಗೇನು ಹಕ್ಕಿದೆ? ಎಂದು ಮುತಾಲಿಕ್ ಪ್ರಶ್ನಿಸಿದರು.
ಮುತಾಲಿಕ್ ಪರ ವಕೀಲ ದೊರೆರಾಜ್ ಮಾತನಾಡಿ, ಪ್ರಮೋದ್ ಮುತಾಲಿಕ್ ಅವರ ಮೇಲೆ 70 ಕೇಸುಗಳು ದಾಖಲಗಿವೆ. 52 ಕೇಸುಗಳಲ್ಲಿ ನಿರಪರಾಧಿ ಎಂದು ಸಾಬೀತಾಗಿದೆ. ಮಾಧ್ಯಮಗಳ ವಿರುದ್ಧ 12 ಕೇಸುಗಳನ್ನು ದಾಖಲಿಸಲಾಗಿದೆ. ಈಗಾಗಲೇ ಬೆಳಗಾವಿ, ಮಂಗಳೂರು, ಧಾರವಾಡ ಜಿಲ್ಲೆ ಮುಂತಾದೆಡೆ ಇದೇ ರೀತಿ ಕೇಸು ಹಾಕಲಾಗಿದೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುತಾಲಿಕ್ ಮೊಕದ್ದಮೆ ಹೂಡಲಿದ್ದಾರೆ ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications