ಸ್ವಾಗತ ಪಾನೀಯ ಕುಡಿದು 80 ಜನ ಅಸ್ವಸ್ಥ

ನೂತನ ದಂಪತಿ ಚಂದ್ರ ಮೌಳೀಶ್ವರ ಹಾಗೂ ತೇಜಸ್ವಿನಿ ಸೇರಿದಂತೆ ಅಸ್ವಸ್ಥಗೊಂದ ಎಲ್ಲರನ್ನೂ ಯಾದವ ಗಿರಿಯ ವಿಕ್ರಂ ಆಸ್ಪತ್ರೆ ಹಾಗೂ ಒಂಟಿ ಕೊಪ್ಪಲಿನ ವಿಕ್ರಂ ಜ್ಯೋತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 76 ಜನಕ್ಕೆ ಚಿಕಿತ್ಸೆ ನೀಡಿ ಕಳುಹಿಸಲಾಗಿದ್ದು, ಉಳಿದ ನಾಲ್ವರಿಗೆ ಇನ್ನೂ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಹಿರಿಯ ವೈದ್ಯರು ಹೇಳಿದರು.
ಮೇ.24 ರಂದು ಹಿನಕಲ್ ನ ಚಂದ್ರ ಮೌಳೀಶ್ವರ ಹಾಗೂ ಕುವೆಂಪುನಗರದ ತೇಜಸ್ವಿನಿ ಅವರ ವಿವಾಹ ನಗರದ ಗುರುರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಮೇ. 26 ರಂದು ಯಾದವಗಿರಿಯ ದಾಸಪ್ರಕಾಶ ಪ್ಯಾರಡೇಸ್ ಹೋಟೆಲ್ ನಲ್ಲಿ ಆರತಕ್ಷತೆ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ರಿಷಪ್ಷನ್ ಗೆ ಬಂದವರಿಗೆ ಸ್ವಾಗತ ಕೋರಿ ಹೋಟೆಲಿನವರು ನೀಡಿದ ತಂಪು ಪಾನೀಯ, ಅತಿಥಿಗಳಿಗೆ ವಿಷವಾಗಿ ಪರಿಣಮಿಸಿ ಎಲ್ಲರೂ ವಾಂತಿ ಮಾಡಿಕೊಳ್ಳತೊಡಗಿದರು. ಸುಮಾರು 80 ಜನರನ್ನು ಅಸ್ವಸ್ಥಗೊಳಿಸಿದ ತಂಪು ಪಾನೀಯವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಯಾದವ ಗಿರಿ ಪೊಲೀಸ್ ಠಾಣಾಧಿಕಾರಿ ಹೇಳಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications