ಎಂ.ವಿ ಮಹೋದಯಃ ಸಂಸ್ಕೃತ ವಿದ್ಯಾಲಯಸ್ಯ ನೂತನ ಕುಲಪತಿಃ

ಬೆಂಗಳೂರಿನ ನೆಲಮಂಗಲದ ಹಿಂದುಳಿದ ಕುಟುಂಬದಿಂದ ಬಂದು ಸಾಹಿತ್ಯ ಲೋಕದಲ್ಲಿ ಬೆಳಗುತ್ತಿರುವ ವೆಂಕಟೇಶ್(59) ಅವರು ಸಂಸ್ಕೃತದಲ್ಲಿ ವಿದ್ವತ್, ಕನ್ನಡ ಹಾಗೂ ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಹಲವು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿರುವ ಮಲ್ಲೇಪುರಂ ಅವರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದರು.
ಹೋಸಕೋಟೆ ಸಮೀಪದಲ್ಲಿ 10 ಎಕರೆ ಭೂಮಿಯನ್ನು ಸಂಸ್ಕೃತ ವಿವಿಗೆ ಎಂದು ಗುರುತಿಸಲಾಗಿದೆ. ಚಾಮರಜಪೇಟೆಯಲ್ಲಿರುವ ಚಾಮರಾಜೇಂದ್ರ ಸಂಸ್ಕೃತ ಕಾಲೇಜಿನಲ್ಲಿ ಸದ್ಯಕ್ಕೆ ವಿವಿಯ ಆಡಳಿತ ಕಚೇರಿ ಕಾರ್ಯ ನಿರ್ವಹಿಸಲಿದೆ.ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ವಿವಿಯ ಅಧಿಕಾರ ಅವಧಿ ಆರಂಭಗೊಳ್ಳಲಿದೆ. ಸುಮಾರು 14 ಕಾಲೇಜುಗಳು, 230 ಕ್ಕೂ ಅಧಿಕ ಪಾಠಶಾಲೆಗಳು ನೂತನ ವಿವಿಗೆ ಒಳಪಡಲಿದೆ ಎಂದು ವೆಂಕಟೇಶ್ ವಿವರಿಸಿದರು.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications