ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬಿಜೆಪಿಗೆ ತೆಕ್ಕೆಗೆ ಕಾಂಗ್ರೆಸ್ ನ ರೇವಣ್ಣ ?
ಬಿಜೆಪಿ ರಾಜ್ಯಾಧ್ಯಕ್ಷ ಕೆ ಎಸ್ ಈಶ್ವರಪ್ಪ ಅವರು ಎಚ್ ಎಂ ರೇವಣ್ಣ ಅವರನ್ನು ಬಿಜೆಪಿಗೆ ಕರೆತರುವ ಬಗ್ಗೆ ಮಾತುಕತೆ ನಡೆಸಿದ್ದು, ರೇವಣ್ಣ ಅವರಿಗೆ ವಿಧಾನ ಪರಿಷತ್ ಗೆ ನೇಮಕ ಮಾಡುವ ಆಮಿಷವನ್ನೂ ಒಡ್ಡಿದ್ದಾರೆ. ಆದರೆ, ರೇವಣ್ಣ ಅವರು ಪರಿಷತ್ ನೇಮಕದ ಜೊತೆಗೆ ಮಂತ್ರಿಯನ್ನಾಗಿಸಬೇಕು ಎಂದು ಬೇಡಿಕೆ ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಕುರುಬ ಸಮುದಾಯದ ನಾಯಕರಾಗಲು ಹೊರಟಿರುವ ಈಶ್ವರಪ್ಪ, ಸಿದ್ಧರಾಮಯ್ಯ ಅವರ ಬೆಂಬಲಿಗರನ್ನು ಸೆಳೆಯಲು ಮುಂದಾಗಿದ್ದಾರೆ. ಈ ಬಗ್ಗೆ ಬಿಜೆಪಿಯೊಳಗೆ ಅಪಸ್ವರ ಕೇಳಿಬಂದಿದ್ದು, ಪಕ್ಷವನ್ನು ಟೀಕಿಸಿದವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಅಗತ್ಯವೇನಿದೆ ಎಂದು ಮಾತು ಕೇಳಿ ಬಂದಿವೆ. ಜೂನ್ 2 ಅಥವಾ 3 ನೇ ವಾರದಲ್ಲಿ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ. ವೀರಣ್ಣ ಮತ್ತಿಕಟ್ಟಿ ಅವರನ್ನು ಬಿಜೆಪಿ ಕರೆತರುವ ಕಾರ್ಯ ಭರದಿಂದ ಸಾಗಿದೆ.
Comments
ಕೆಎಸ್ ಈಶ್ವರಪ್ಪ ಆಪರೇಷನ್ ಕಮಲ ಯಡಿಯೂರಪ್ಪ ಎಚ್ ಎಂ ರೇವಣ್ಣ ರಾಜ್ಯಸಭಾ ks eshwarappa operation kamala yediyurappa hm revanna rajya sabha
Story first published: Friday, May 28, 2010, 16:27 [IST]