ದಾಳಿಕೋರ ಸತ್ಸಂಗಕ್ಕೆ ಸೇರಲಿ: ಶ್ರೀ ಶ್ರೀ

ಆಶ್ರಮದಲ್ಲಿರುವ ವಿದೇಶಿ ಭಕ್ತರಿಗೆ ರಕ್ಷಣೆ ಬೇಕಿದೆ. ಗುಂಡು ಹಾರಿಸಿದಾಗ ನಾನು ಕಾರು ಹತ್ತುತ್ತಿದೆ. ಆದರೆ ಅದು ಗುಂಡು ಹಾರಿಸಿದ ಶಬ್ದ ಎನಿಸಲಿಲ್ಲ. ಯಾವುದೋ ಟೈರ್ ಸ್ಫೋಟ ಎಂದು ಭಾವಿಸಿ ಮುಂದಕ್ಕೆ ಸಾಗಿದೆವು.ಆಶ್ರಮದಲ್ಲಿ ಆಂತರಿಕ ಜಗಳವಿಲ್ಲ. ನನಗೆ ಹೆಚ್ಚಿನ ಭದ್ರತೆ ಅಗತ್ಯವಿಲ್ಲ. ಯಾರ ಮೇಲೂ ಶಂಕೆಯಿಲ್ಲ ಎಂದು ರವಿಶಂಕರ್ ಹೇಳಿದ್ದಾರೆ.
ವಿಡಿಯೋಗಳು:
ಇಂಥ ದಾಳಿಗಳಿಗೆ ಅಂಜುವವನು ನಾನಲ್ಲ:ಶ್ರೀಶ್ರೀ
ಗುಂಡು ಹಾರಿಸಿದವನನ್ನು ನಾನು ಕ್ಷಮಿಸಿದ್ದೇನೆ: ಶ್ರೀಶ್ರೀ
ಗುಂಡೇಟು ಬಿದ್ದಿದ್ದ ಗುರೂಜಿ ಭಕ್ತ ವಿನಯ್ ಅವರು ಮಾತನಾಡಿ, ಗುರೂಜಿ ಅವರ ಮೇಲಿನ ದಾಳಿ ಪ್ರಕರಣವನ್ನು ಜಮೀನು ವಿವಾದಕ್ಕಾಗಿ ನಡೆದ ದಾಳಿ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ ಆ ರೀತಿಯ ಯಾವುದೇ ಭೂ ವಿವಾದದಲ್ಲಿ ನಮ್ಮ ಕುಟುಂಬ ತೊಡಗಿಲ್ಲ. ನಾವು ಬೆಳಗಾವಿಯಿಂದ ಸತ್ಸಂಗಕ್ಕಾಗಿ ಬಂದವರು ಎಂದು ಹೇಳಿದ್ದಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications