ತೋಟದ ಮನೆ ಕಾಮಕೇಳಿಗೆ ಅಡ್ಡಾ ಆಯ್ತು

ಜಯಕರ್ನಾಟಕ ನಗರ ಘಟಕದ ಸಂಚಾಲಕ ಮಹೇಶ್ ಗೌಡ, ಕಾರ್ತಿಕ್, ಅನಿಲ್, ಚಂದ್ರು, ಹರ್ಷ, ರವಿ, ಅಬ್ದುಲ್ ವಾಹೀದ್, ಮೊಹೀದ್ದೀನ್, ಅಮೀನಾ ಬೇಗಂ, ಅಫೀಜಾ ಉರುಫ್ ನಜೀರಾ ಬಂಧಿತ ಆರೋಪಿಗಳು.
ವೇಶ್ಯೆ, ವಿಟರು ಸಿಕ್ಕಿದ್ದು ಹೀಗೆ: ಕುವೆಂಪು ನಗರದ ಹಂಸ ಬಡಾವಣೆಯ ಬೋರಯ್ಯ ಎಂಬುವವರಿಗೆ ಸೇರಿದ ತೋಟದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಸಿಕ್ಕಿದೆ. ಎಸಿಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ಕುವೆಂಪು ನಗರದ ಇನ್ಸ್ ಪೆಕ್ಟರ್ ಧನಂಜಯ, ಪೇದೆ ಪ್ರಸನ್ನ ಅವರು ಮುಂಜಾನೆ 2.30 ರ ಸುಮಾರಿಗೆ ತೋಟದ ಮನೆಯ ಮೇಲೆ ಹಠಾತ್ ದಾಳಿ ನಡೆಸಿದ್ದಾರೆ.
ತೋಟದ ಮನೆಯಲ್ಲಿ ಬಂಧಿತರಿಂದ 18 ಮೊಬೈಲ್ ಗಳು, 1 ಕಾರು , 1 ಆಟೋ, 1 ಕೈನೆಟಿಕ್ ಹೋಂಡಾ, ಅಶ್ಲೀಲ ಸಿಡಿಗಳು, ಡಿವಿಡಿ ಪ್ಲೇಯರ್ ಅಲ್ಲದೆ 23,600 ನಗದು ಹಣ ಸಿಕ್ಕಿದೆ. ಬಂಧಿತರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ.
ಅವ ನಮ್ಮವನಲ್ಲ :ಜಯ ಕರ್ನಾಟಕ: ಮುತ್ತಪ್ಪ ರೈ ಸ್ಥಾಪಿತ ಜಯ ಕರ್ನಾಟಕ ಸಂಘಟನೆಯು ಈ ಘಟನೆಗೆ ಪ್ರತಿಕ್ರಿಯಿಸಿದ್ದು, ವೇಶ್ಯಾವಟಿಕೆ ದಂಧೆಯಲ್ಲಿ ತೊಡಗಿರುವ ಆರೋಪಿ ಮಹೆಶ್ ಗೌಡನಿಗೂ ನಮ್ಮ ಸಂಘಟನೆಗೂ ಯಾವುದೇ ಸಂಬಂಧವಿಲ್ಲ. ಆತನನ್ನು ವಾರದ ಹಿಂದೆಯೇ ಸಂಘಟನೆಯಿಂದ ಉಚ್ಚಾಟನೆ ಮಾಡಲಾಗಿದೆ. ಪೊಲೀಸರ ತನಿಖೆ ಜಯಕರ್ನಾಟಕ ಸಂಘಟನೆ ಪ್ರೋತ್ಸಾಹಿಸುತ್ತದೆ ಎಂದು ಹೇಳಿಕೆ ನೀಡಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications