ವಿಮಾನ ದುರಂತದಲ್ಲಿ ಇವರು ಆಭರಣ ದೋಚಿದ್ದರು

ಅಂದು ಬೆಳಗಿನ ಜಾವ ಸಂಭವಿಸಿದ್ದ ಭೀಕರ ಅಪಘಾತದಲ್ಲಿ 158 ಜನ ಸತ್ತು 8 ಜನ ಪಾರಾಗಿದ್ದರು. ಸುಟ್ಟು ಕರಕಲಾಗಿದ್ದ ಹೆಣಗಳನ್ನು ವಿಮಾನದಿಂದ ಹೊರತೆಗೆಯಲು ರಕ್ಷಣಾ ಸಿಬ್ಬಂದಿ ಜೊತೆಗೆ ಸ್ಥಳೀಯರು ಮಾನವೀಯತೆ ಮೆರೆದಿದ್ದರು. ಆದರೆ, ಕೆಲ ದುರುಳರು ಹೆಣಗಳನ್ನು ಹೊರತೆಗೆಯಲು ಸಹಕರಿಸದೆ ಆಭರಣಗಳಿಗೆ ಕೈಹಾಕಿದ್ದರು. ಸಿಕ್ಕಿಬಿದ್ದ ಒಂದಿಬ್ಬರನ್ನು ಸಾರ್ವಜನಿಕರೇ ಹಿಡಿದು ಥಳಿಸಿದ್ದರು.
ಪೊಲೀಸರು ಬೀಸಿದ ಬಲೆಯಲ್ಲಿ ಕೆಂಜಾರು ಬಳಿಯ ಮರವೂರ್ ಪ್ರದೇಶದ ಸತ್ತಾರ್ ಎಂಬ ವ್ಯಕ್ತಿಯಿಂದ 6.37 ಲಕ್ಷ ರು. ಬೆಲೆಯ 256.9 ಗ್ರಾಂ ಚಿನ್ನದಾಭರಣಗಳನ್ನು ಮತ್ತು ಆತ ಚಲಾಯಿಸುತ್ತಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಆತ ಆಭರಣದಂಗಡಿಯೊಂದಕ್ಕೆ ಒಡವೆಗಳನ್ನು ಮಾರಲು ಬರುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಬಲೆ ಬೀಸಿದ್ದರು. ಆತನ ಜೊತೆ ಟ್ಯಾಕ್ಸಿ ಡ್ರೈವರ್ ಬದ್ದುಮುಂಡೆ ಅಲಿಯಾಸ್ ಇರ್ಷಾದ್ ಎಂಬುವವನನ್ನೂ ಬಂಧಿಸಲಾಗಿದೆ. ಇಬ್ಬರೂ ಸೇರಿ ರಕ್ಷಣಾ ತಂಡಕ್ಕೆ ಸಹಾಯ ಮಾಡುವ ನೆಪದಲ್ಲಿ ಸತ್ತವರಿಂದ ಆಭರಣಗಳನ್ನು ದೋಚಿದ್ದರು.
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications