ಮಳೆ ಅಬ್ಬರಕ್ಕೆ ಬಲಿಯಾದ ವಿದ್ಯಾರ್ಥಿನಿ

ಸಂಜನಾ ಸಿಂಗ್ ಎಂದಿನಂತೆ ಟ್ಯೂಷನ್ಗೆ ತೆರಳಿದ್ದ ಳು. ಸಂಜೆ 6.30ರ ಸುಮಾರಿಗೆ ಜೋರಾಗಿ ಮಳೆ ಸುರಿದ ಕಾರಣ, ಮಳೆಯಿಂದ ರಕ್ಷಿಸಿಕೊಳ್ಳಲು ಪಶುವೈದ್ಯ ಕಾಲೇಜ್ ಕಾಂಪೌಂಡ್ ಬಳಿ ನಿಂತಿದ್ದಳು. ಆಗ ಗೋಡೆ ಕುಸಿದ ಪರಿಣಾಮ ಮಣ್ಣಿನಡಿ ಸಂಜನಾ ಸಿಲುಕಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸತೊಡಗಿದಳು. ಗೋಡೆ ಕುಸಿದ ಮೇಲೆ ತನ್ನ ತಾಯಿಗೆ ಮೊಬೈಲ್ ಕರೆ ಮಾಡಲು ವಿಫಲ ಪ್ರಯತ್ನ ಸಂಜನಾ ನೀಡಿಸಿದ್ದರು ಎನ್ನಲಾಗಿದೆ.
ಇದನ್ನು ನೋಡಿದ ಸಾರ್ವಜನಿಕರು ಪೊಲೀಸ್ ನಿಯಂತ್ರಣ ಕೊಠಡಿಗೆ ವಿಷಯ ತಿಳಿಸಿದರು. ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಮಣ್ಣನನ್ನು ತೆಗೆದರು. ಆದರೆ, ಆಕೆಯನ್ನು ಸಮೀಪದ ಬಾಪ್ಟಿಸ್ಟ್ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಳು.
ಹಲವೆಡೆ ಭರ್ಜರಿ ಮಳೆ: ನಗರದ ಬಹುತೇಕ ಬಡಾವಣೆಗಳಲ್ಲಿ ಮಂಗಳವಾರ ಸಂಜೆ ಗಾಳಿಯಿಂದ ಕೂಡಿದ ಭಾರಿ ಮಳೆಯಾಗಿದೆ. ಅನೇಕ ಕಡೆಗಳಲ್ಲಿ ಮರಗಳು ಉರುಳಿದ್ದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು. ಹೆಬ್ಬಾಳದಲ್ಲಿ ಮತ್ತೊಂದು ಗೋಡೆ ಕುಸಿದಿದೆ. ಶಿವಾಜಿನಗರ, ಜೆಪಿ ನಗರ, ಮಲ್ಲೇಶ್ವರ, ಜಯನಗರ, ಕನಕಪುರ ರಸ್ತೆ, ಎಂಜಿ ರಸ್ತೆ, ವಿಜಯನಗರ, ಗಿರಿನಗರ, ಹಲಸೂರು, ಮತ್ತಿಕೆರೆ ಮುಂತಾದೆಡೆ ಭರ್ಜರಿ ಮಳೆ ಬಿದ್ದಿದೆ.
ಲಿಂಗರಾಜಪುರ, ಮಾರುತಿ ಸೇವಾನಗರ, ಪಿಳ್ಳಣ್ಣಗಾರ್ಡನ್, ಕಾಕ್ಸ್ಟೌನ್, ಬಸವೇಶ್ವರ ನಗರ, ಆರ್.ಪಿ.ಸಿ.ಲೇಔಟ್, ಕೋರಮಂಗಲ, ಕಾಡುಗೋಡಿ, ವೈಟ್ ಫೀಲ್ಡ್, ಮಹದೇವಪುರ, ಯಶವಂತಪುರ ಮತ್ತಿತರ ಕಡೆ ಮರದ ಕೊಂಬೆಗಳು ಉರುಳಿ ಬಿದ್ದು,ಕೆಲ ಕಾರು, ದ್ವಿಚಕ್ರವಾಹನಗಳು ಜಖಂಗೊಂಡಿವೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications