ಬೆಂಗಳೂರು ಬಯೋ ಮೇಳ2010 ಶುರು

ಹೋಟೆಲ್ ಲಲಿತ್ ಅಶೋಕ್ ನಲ್ಲಿ ನಡೆದ ಸಮಾರಂಭದಲ್ಲಿಂದು 10 ನೇ ಬಯೋ ಮೇಳಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಐಟಿ ಬಿಟಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಚಾಲನೆ ನೀಡಿದರು. ಶುಕ್ರವಾರದಂದು ಬಯೋ ಮೇಳ ಮುಕ್ತಾಯವಾಗಲಿದೆ.
ಬೆಂಗಳೂರು ಬಯೋಟೆಕ್ ಪಾರ್ಕ್, ಆಗ್ರಿ ಬಯೋಟೆಕ್ ಪಾರ್ಕ್ , ಧಾರವಾಡ, ಮರೈನ್ ಬಯೋಟೆಕ್ ಪಾರ್ಕ್, ಮಂಗಳೂರು, ವಿವರಿಯಂ, ಬೀದರ್ ಹಾಗೂ ನ್ಯೂಟಿ ನ್ಯೂಟ್ರಸ್ಯೂಟಿಕಲ್ ಪಾರ್ಕ್ ಮತ್ತು ಫೈ ಟೋ ಫಾರ್ಮಸ್ಯೂಟಿಕಲ್ ಪಾರ್ಕ್, ಸಿಎಫ್ ಟಿ ಆರ್ ಐ, ಮೈಸೂರು ಇವು ಸರ್ಕಾರ ಖಾಸಗಿ ಸಹ ಭಾಗಿತ್ವದಲ್ಲಿ ಹಮ್ಮಿಕೊಂಡಿರುವ ಯೋಜನೆಗಳಾಗಿವೆ. 8 ಸಾವಿರ ಜನಕ್ಕೆ ಉದ್ಯೋಗ ಸಿಗುವ ನಿರೀಕ್ಷೆಯಿದೆ ಎಂದು ಯಡಿಯೂರಪ್ಪ ಹೇಳಿದರು.
ಸುಮಾರು 18 ದೇಶಗಳ 400 ಕಂಪೆನಿಗಳ 750 ಪ್ರತಿನಿಧಿಗಳು ಬೆಂಗಳೂರು ಬಯೋಮೇಳದಲ್ಲಿ ಪಾಲ್ಗೊಳ್ಳ್ಳಲಿದ್ದಾರೆ. ಆದರೆ, ಮೂಲ ಸೌಕರ್ಯ ಕೊರತೆ ಇನ್ನೂ ಹಾಗೆ ಇದೆ. ಬಯೋ ಸ್ಕೂಲ್ ಗಳಿಂದ ಬರುವ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗೆ ಪೂರಕವಾದ ತರಬೇತಿ ಕೇಂದ್ರಗಳ ಸ್ಥಾಪನೆಗೆ ಸರ್ಕಾರವನ್ನು ಕೋರಲಾಗಿದೆ. ದೇಶದಲ್ಲಿರುವ 380 ಬಯೋ ಟೆಕ್ ಕಂಪೆನಿಗಳಲ್ಲಿ 198 ಕರ್ನಾಟಕದಲ್ಲಿದೆ ಎಂದು ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜಂ ದಾರ್ ಷಾ ಹೇಳಿದರು.
ಐಟಿ ಬಿಟಿ ಇಲಾಖೆ ಪ್ರಧಾನ ಕಾರ್ಯದರ್ಶಿಅಶೋಕ್ ಕುಮಾರ್ ಮನೋಳಿ ಮಾತನಾಡಿ, ಜಾಗತಿಕ ಬಂಡವಾಳ ಹೂಡಿಕೆ ಸಮ್ಮೇಳನದಲ್ಲಿ ಬಯೋ ಟೆಕ್ ಕೇಂದ್ರಗಳ ಬಗ್ಗೆ ವಿಶೇಷ ಪ್ರಾತ್ಯಕ್ಷಿಕೆ ಇರುತ್ತದೆ. ಬಯೋ ಟೆಕ್ನಾಲಜಿ ಕ್ಷೇತ್ರದಲ್ಲಿ ಹೆಚ್ಚಿನ ಬಂಡಾವಳ ಹೂಡಿಕೆಗೆ ಆದ್ಯತೆ ನೀಡಲಾಗಿದೆ ಎಂದರು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications