ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷಿಭೂಮಿ ಕೈಗಾರಿಕೆಗೆ :ರೈತರ ವಿರೋಧ

By Mahesh
|
Google Oneindia Kannada News

Farmers Protest against GIM 2010
ಬೆಂಗಳೂರು, ಜೂ.3: ಹಸಿರು ಶಾಲುಗಳನ್ನು ಎತ್ತಿ ತಿರುಗಿಸುತ್ತಾ, ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದ ಮುಖ್ಯ ವೇದಿಕೆಯತ್ತ ಸಾಗುತ್ತಿದ್ದ ಮೂವರು ರೈತ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಹಸಿರು ಬಾವುಟಗಳನ್ನು ಹಿಡಿದು ಘೋಷಣೆ ಕೂಗುತ್ತಾ ಪ್ರತಿಭಟಿಸಿದ ಮೂವರು ರೈತ ನಾಯಕರನ್ನುಸದಾಶಿವ ನಗರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತರನ್ನು ಶಿವಮೊಗ್ಗ ಮೂಲದ ರೈತ ಸಂಘಟನೆ ಮುಖಂಡರಾದ ನಿಟ್ಟೂರ್ ರಾಜು, ಮಲಿಕಾರ್ಜುನ ಹಾಗೂ ಯೋಗೇಶ್ ಎಂದು ಗುರುತಿಸಲಾಗಿದೆ.

ಕೃಷಿ ಯೋಗ್ಯ ಭೂಮಿಯಲ್ಲಿ ಕೈಗಾರಿಕೆಗೆ ನಡೆಸಲು ಸರ್ಕಾರ ಅನುಮತಿ ನೀಡಿರುವುದಕ್ಕೆ ನಮ್ಮ ವಿರೋಧವಿದೆ. ನಮ್ಮ ಭೂಮಿಯ ಒಂದಿಂಚು ನೀಡುವುದಿಲ್ಲ. ನಾವು ಕೈಗಾರಿಕೆ ವಿರೋಧಿಗಳಲ್ಲ. ಆದರೆ, ಅಭಿವೃದ್ಧಿ ಹೆಸರಿನಲ್ಲಿ ಕೃಷಿ ಭೂಮಿ ಕಬಳಿಸಿದರೆ ಉಗ್ರ ಹೋರಾಟವನ್ನು ಎದುರಿಸಬೇಕಾಗುತ್ತದೆ ಎಂದು ರೈತ ಮುಖಂಡರು ಗುಡುಗಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X