ಗಲ್ಲು ಶಿಕ್ಷೆ ಪ್ರಶ್ನಿಸಲು ಕಸಬ್ ಗೆ ಲಾಯರ್ ಬೇಕಂತೆ

ಕಸಬ್ ನ ಬೇಡಿಕೆಯನ್ನು ಪುರಸ್ಕರಿಸುವುದಕ್ಕೂ ಮುನ್ನ ಮಹಾರಾಷ್ಟ್ರ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಸ್ಥ ಹಾಗೂ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಜೆ ಎನ್ ಪಟೇಲ್ ಅವರಿಗೆ ರವಾನಿಸಲಾಗಿದೆ. ಕಾನೂನು ಸೇವಾ ಸಮಿತಿಯ ಮುಖ್ಯಸ್ಥ ಜಸ್ಟೀಸ್ ರಂಜನ ದೇಸಾಯಿ ಅವರಿಗೂ ಕಸಬ್ ನ ಬೇಡಿಕೆಯ ಪ್ರತಿಯೊಂದನ್ನು ಕಳುಹಿಸಲಾಗಿದೆ.
ಮುಂಬೈ ಭಯೋತ್ಪಾದಕ ಕೃತ್ಯದಲ್ಲಿ ದೋಷಿಯಾಗಿದ್ದ ಪಾಕಿಸ್ತಾನದ ಉಗ್ರ ಪಾಪಿ ಅಜ್ಮಲ್ ಕಸಬ್ ನಿಗೆ ಮುಂಬೈ ವಿಶೇಷ ನ್ಯಾಯಾಲಯ ಮೇ.6ರಂದು ಮರಣದಂಡನೆ ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು. ಈ ಮೂಲಕ ಮುಂಬೈ ದಾಳಿಯಲ್ಲಿ ವೀರಮರಣವನ್ನಪ್ಪಿದ ಯೋಧರಿಗೆ ಅತ್ಮಕ್ಕೆ ಶಾಂತಿ ದೊರೆಕಿದ್ದು, ಭಾರತೀಯರ ಒತ್ತಾಯ ಕೊನೆಗೂ ಕೈಗೂಡಿದಂತಾಗಿತ್ತು.
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications