ಮಲ್ಯರಿಗೆ ಸಿಕ್ತು ದೇವೇಗೌಡ್ರ ಸಪೋರ್ಟ್

ಉದ್ಯಮಿ ವಿಜಯ ಮಲ್ಯ ಸ್ವತಂತ್ರವಾಗಿ ರಾಜ್ಯಸಭೆಗೆ ನಾಲ್ಕನೇ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಮಲ್ಯರಿಗೆ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ ಎಂದು ಜೆಡಿಎಸ್ ನ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಪ್ರಕಟಿಸಿದರು. ಜೂನ್ 17 ರಂದು ರಾಜ್ಯ ಸಭೆ ಚುನಾವಣೆ ನಡೆಯಲಿದೆ.
ಇತ್ತ ಕಾಂಗ್ರೆಸ್ ಕೂಡಾ ಮಲ್ಯರ ವಿರುದ್ಧ ಯಾರನ್ನು ನಿಲ್ಲಿಸುತ್ತಿಲ್ಲ ಹಾಗೂ ಬಿಜೆಪಿ ವಿರೋಧ ವ್ಯಕ್ತಪಡಿಸಿಲ್ಲ ಮತ್ತು ಜೆಡಿಎಸ್ ಬೆಂಬಲದಿಂದ ದೊರಕಿರುವುದರಿಂದ ಮಲ್ಯರ ಆಯ್ಕೆ ಬಹುತೇಕ ಖಚಿತ ಎನಿಸಿದೆ. ರಾಜ್ಯದಿಂದ ಒಟ್ಟು ನಾಲ್ಕು ಜನರನ್ನು ರಾಜ್ಯಸಭೆಗೆ ಕಳಿಸಲು ಅವಕಾಶವಿರುತ್ತದೆ. 46 ಮತಗಳಿಸಿದ ಅಭ್ಯರ್ಥಿಗೆ ಗೆಲುವು ಖಚಿತ.
ಇದುವರೆವಿಗೂ ಆಸ್ಕರ್ ಫರ್ನಾಂಡಿಸ್ ಅವರನ್ನು ಮಾತ್ರ ಕಣಕ್ಕಿಳಿಸಿದ್ದ ಕಾಂಗ್ರೆಸ್ ,ಇಂದು ಎರಡನೇ ಅಭ್ಯರ್ಥಿಯಾಗಿ ಟಿವಿ ಮಾರುತಿ ಅವರನ್ನು ನಿಲ್ಲಿಸಿ ಅಚ್ಚರಿ ಮೂಡಿಸಿದೆ. ಜೆಡಿಎಸ್ ನೊಂದಿಗೆ ಮೈತ್ರಿ ಮುರಿದುಕೊಂಡ ಮೇಲೆ ಹೈಕಮಾಂಡ್ ಆದೇಶದಂತೆ ಕೊನೆ ಕ್ಷಣದಲ್ಲಿ 2ನೇ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿರುವುದಾಗಿ ಕೆಪಿಸಿಸಿ ಮೂಲಗಳು ಹೇಳಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications