ಟ್ವಿಟ್ಟರ್, ಫೇಸ್ ಬುಕ್ ಜಾಲಕ್ಕೆ ಸಿಐಡಿ ಎಂಟ್ರಿ

ಎಂಟ್ರಿ ಕೊಟ್ಟಿದ್ದು ಯಾಕೆ?: ನಮ್ಮ ಕಾರ್ಯವೈಖರಿ ಪಾರದರ್ಶಕತೆ ಹೆಚ್ಚುತ್ತದೆ. ಜೊತೆಗೆ ಹಲವು ಪ್ರಕರಣಕ್ಕೆ ಸಾರ್ವಜನಿಕರ ಸಹಕಾರವೂ ಲಭ್ಯವಾಗುತ್ತದೆ. ಸಿಐಡಿ ಘಟಕದ ಸ್ಥಾನಮಾನ ಮತ್ತು ಅಧಿಕಾರಿಗಳು ನಡೆಸುತ್ತಿರುವ ತನಿಖೆ ಬಗ್ಗೆ ವಿವರವನ್ನು ಆಗ್ಗಿಂದಾಗ್ಗೆ ಹಂಚಿಕೊಳ್ಳುವುದು ಇದರಿಂದ ಸಾಧ್ಯವಾಗಲಿದೆ ಎಂದು ಪೊಲೀಸ್ ಮಹಾನಿರ್ದೇಶಕ(ಸಿಐಡಿ) ಡಾ.ಡಿ.ವಿ.ಗುರುಪ್ರಸಾದ್ ಹೇಳುತ್ತಾರೆ.
ಸಿಐಡಿಯ ಫೇಸ್ ಬುಕ್ ಐಡಿ 'helpcidkarnataka' ಅಥವಾ D Guruprasad ಫಾಲೋ ಮಾಡಬಹುದು. ಹಾಗೆಯೇ ಟ್ವಿಟ್ಟರ್.ಕಾಂನಲ್ಲಿ @DGPCIDKARNATAKA ಹಿಂಬಾಲಿಸಬಹುದು.
ಏನು ಪ್ರಯೋಜನ?: ಸಾರ್ವಜನಿಕರು ಮಾದಕವಸ್ತು ಸಾಗಣೆ, ಅಕ್ರಮ ಆಯುಧಗಳ ಬಳಕೆ, ಮಾನವ ಕಳ್ಳಸಾಗಣೆ, ಅರಣ್ಯಕ್ಕೆ ಸಂಬಂಧಿಸಿದ ಅಪರಾಧ, ವಂಚನೆ, ಸೈಬರ್ ಕ್ರೈಂಗೆ ಸಂಬಂಧಿಸಿದ ಮಾಹಿತಿಯನ್ನು ಸಿಐಡಿ ಅಧಿಕಾರಿಗಳಿಗೆ ತ್ವರಿತವಾಗಿ ಒದಗಿಸಬಹುದು.
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications