ರಾಜ್ ಕುಮಾರ್ ಬಿಡುಗಡೆ ಹಣ ಗುಳುಂ

ಕಾಂಗ್ರೆಸ್ ಪಕ್ಷದ ಮರ್ಯಾದೆ ನಡುಬೀದಿ'ನೆರೆ'ಯಲ್ಲಿ ಕೊಚ್ಚಿ ಹೋಗುತ್ತಿರುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಬಿ ಜೆ ಪುಟ್ಟಸ್ವಾಮಿ ಮಂಗಳವಾರ (ಜೂ 8) ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ರಾಜಕುಮಾರ್ ಅಪಹರಣದ ಸಂದರ್ಭದಲ್ಲಿ ಅವರ ಬಿಡುಗಡೆಗೆ ಕೋಟ್ಯಾಂತರ ರುಪಾಯಿ ಹಣ ಸಂಗ್ರಹಿಸಲಾಗಿತ್ತು. ಈ ಕಾಂಗ್ರೆಸ್ ಪಕ್ಷದ ನಾಯಕರುಗಳು ಆ ಹಣವನ್ನೂ ಬಿಡಲಿಲ್ಲ ಅದನ್ನೂ ದುರುಪಯೋಗ ಪಡಿಸಿಕೊಂಡಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಮಧ್ಯೆ ನೆರೆ ಪರಿಹಾರಕ್ಕೆ ಸಂಗ್ರಹಿಸಲಾಗಿದ್ದ ದೇಣಿಗೆ ಹಣದಲ್ಲಿ ತಮ್ಮ ವಿಮಾನಯಾನ ಟಿಕೆಟ್ ಗೆ ಖರ್ಚು ಮಾಡಿದ್ದ ಹಣವನ್ನು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು 'ಸಜ್ಜನ' ರಾಜಕಾರಿಣಿ ಎಂ ವಿ ರಾಜಶೇಖರನ್ ಪಕ್ಷಕ್ಕೆ ಹಿಂದಿರುಗಿಸಿದ್ದಾರೆ. ನಮ್ಮ ಪಕ್ಷದ ನಾಯಕರುಗಳು ದೇಣಿಗೆ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದನ್ನು ಊಹಿಸಲೂ ಸಾಧ್ಯವಾಗದು, ಇದು ತೀರಾ ದುರದೃಷ್ಟಕರ ಎಂದು ಅವರು ನೋವು ವ್ಯಕ್ತಪಡಿಸಿದ್ದಾರೆ.
ಓದಲು ಮರೆಯದಿರಿ
ರಾಜ್ಕುಮಾರ್ ಬಿಡುಗಡೆಯ ನಂತರ ಉದ್ದೇಶಿಸಿದ ಪತ್ರಿಕಾಗೋಷ್ಠಿ
ರಾಜ್ ಆಡಿದ ಮಾತುಗಳ ಪೂರ್ಣ ಪಾಠ ಇಲ್ಲಿದೆ....
ದಟ್ಸ್ ಕನ್ನಡ ಉಚಿತ ನ್ಯೂಸ್ ಲೆಟರಿಗೆ ಚಂದಾದಾರರಾಗಿ
ಕನ್ನಡ ಟ್ವಿಟ್ಟರ್ ಬಳಗವನ್ನು ಸೇರಿಕೊಳ್ಳಿ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications