ಗೋಕರ್ಣ ದೇಗುಲ ಹಸ್ತಾಂತರ ಕೇಸ್ ಕ್ಲೋಸ್?

ಪ್ರಕರಣ ಕುರಿತು ಹೊಸನಗರದಲ್ಲಿ ಪ್ರತಿಕ್ರಿಯೆ ನೀಡಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀ, ಗೋಕರ್ಣ ದೇವಾಲಯಕ್ಕೆ ಸಂಬಂಧಿಸಿದಂತೆ ಬಂದ ತೀರ್ಪು ತಮ್ಮ ಇಷ್ಟವಲ್ಲ. ಅದು ಮಹಾಬಲೇಶ್ವರನ ಇಷ್ಟ ಎಂದು ಹೇಳಿದ್ದಾರೆ.
ತಮ್ಮ ಅಪೇಕ್ಷೆ ಕೇವಲ ಗೋಕರ್ಣದ ಅಭಿವೃದ್ಧಿಯಾಗಬೇಕು ಎನ್ನುವುದು. ಅದು ಒಳ್ಳೆಯ ಕಾರ್ಯ ಎಂದು ಭಾವಿಸಿ ಕಾರ್ಯ ಮಗ್ನರಾಗಿದ್ದೇವೆ ಎಂದು ಸ್ವಾಮೀಜಿ ತಿಳಿಸಿದರು.
ಗಜಾನನ ದೀಕ್ಷಿತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠ, ಈ ಪ್ರಕರಣ ಈಗಾಗಲೇ ಇತ್ಯರ್ಥಗೊಂಡಿದೆ. ಈ ಸಂಬಂಧ ಮರು ವಿಚಾರಣೆ ನಡೆಸಲು ಸಾಧ್ಯವಿಲ್ಲ ಸ್ಪಷ್ಟಪಡಿಸಿದೆ.
ಶ್ರೀರಾಮಚಂದ್ರಾಪುರ ಮಠಕ್ಕೆ ಗೋಕರ್ಣ ದೇವಾಲಯ ಹಸ್ತಾಂತರಿಸಿದ ಸರ್ಕಾರದ
ಕ್ರಮವನ್ನು ಎತ್ತಿ ಹಿಡಿದು ಹೈಕೋರ್ಟ್ ಪ್ರಧಾನ ಪೀಠದ ನ್ಯಾಯಮೂರ್ತಿಗಳಾದ ಶ್ರೀಧರರಾವ್ ಹಾಗೂ ಶ್ರೀನಿವಾಸಗೌಡ ಅವರಿದ್ದ ವಿಭಾಗೀಯಪೀಠ ತೀರ್ಪು ನೀಡಿತ್ತು.
ಜೊತೆಗೆ, ಪ್ರಕರಣದಿಂದ ಯಾರಿಗಾದರೂ ಹಕ್ಕು ಉಲ್ಲಂಘನೆಯಾಗಿದೆ ಎಂದೆನಿಸಿದರೆ ಅಂಥಹವರು ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ, ಪರಿಹಾರ ಪಡೆಯಬಹುದು ಎಂದು ಆದೇಶ ನೀಡಿತ್ತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications