ಸರಣಿ ಸ್ಫೋಟ ಮದನಿ ವಿಚಾರಣೆ ಇಲ್ಲವೇಕೆ?

ಕೊಯಮತ್ತೂರು ಸರಣಿ ಬಾಂಬ್ ಸ್ಫೋಟದ ಪ್ರಕರಣಕ್ಕೆ ಬಂಧಿಸಿದಂತೆ 1998 ರಲ್ಲಿ ಮದನಿ ಎರಡು ವರ್ಷ ಸೆರೆಮನೆ ವಾಸ ಅನುಭವಿಸಿದ್ದಾನೆ. ಆ ದುರಂತದಲ್ಲಿ 52 ಮಂದಿ ಮೃತಪಟ್ಟಿದ್ದರು. ಆದರೆ ಅಂತಿಮವಾಗಿ ನ್ಯಾಯಾಲಯ ಮದನಿ ಅವರನ್ನು ಖುಲಾಸೆ ಮಾಡಿತ್ತು.
ಮಡಿವಾಳ ಪೊಲೀಸ್ ಠಾಣೆಯಲ್ಲಿ ಹೆಚ್ಚುವರಿ ಆರೋಪ ಪಟ್ಟಿ ದಾಖಲಾಗಿದ್ದು ಮತ್ತು ಹೆಚ್ಚುವರಿ ಸಾಕ್ಷ್ಯವನ್ನು ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಒಟ್ಟು32 ಮಂದಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ.ಇದರಲ್ಲಿ 12 ಜನ ನಾಪತ್ತೆಯಾಗಿದ್ದಾರೆ. ಮೂವರು ವಿದೇಶಗಳಲ್ಲಿ ಆಶ್ರಯ ಪಡೆದಿರುವ ಶಂಕೆಯಿದೆ ಎಂದು ಜಂಟಿ ಆಯುಕ್ತ (ಕೈಂ) ಅಲೋಕ್ ಕುಮಾರ್ ಹೇಳಿದರು.
2008ರ ಜುಲೈ 25 ರಂದು ಸಂಭವಿಸಿದ ಸರಣಿ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡಿದ್ದರು. ಭಯೋತ್ಪಾದಕ ನಿಗ್ರಹ ಘಟಕ ಪ್ರಕರಣ ಬೇಧಿಸಲು ಏಳು ತಿಂಗಳ ಕಾಲ ತನಿಖೆ ನಡೆಸಿತು. ಅಂದು ಭಯೋತ್ಪಾದಕರ ಷಡ್ಯಂತ್ರವನ್ನು ಕಾರ್ಯರೂಪಕ್ಕೆ ತಂದವರು ಲಷ್ಕರ್ ಎ ತೊಯ್ಬಾದ ನಾಯಕ ರಿಯಾಜ್ ಭಟ್ಕಳ್ ಸಹಚರರು ಎಂಬ ಆತಂಕಕಾರಿ ಅಂಶ ಹೊರಬಿತ್ತು.
ತನಿಖೆ ಕೈಗೊಂಡಿದ್ದ ಪೊಲೀಸರು ಬಂಧಿಸಿದವರಲ್ಲಿ ತಂದೆ-ಮಗ ಸೇರಿದಂತೆ ಒಂಬತ್ತು ಮಂದಿ ಇದ್ದರು. ಪೊಲೀಸರ ವಶದಲ್ಲಿದ್ದವರು ಮಹಮದ್ ಸಮಿ, ಸಫ್ರುದ್ದಿನ್ ಹಾಗೂ ಆತನ ತಂದೆ ಅಬ್ದುಲ್ ಸತ್ತಾರ್, ಮುನಾಫ್, ಜಕಾರಿಯ ಅಬ್ದುಲ್ ಜಲೀಲ್, ಮುಜೀಬ್, ಮಹ್ಮದ್ ಫೈಜಲ್ ಮತ್ತು ಬದರುದ್ದಿನ್. ಬಂಧಿತರಲ್ಲಿ ಎಂಟು ಮಂದಿ ಕೇರಳ ವಿವಿಧ ಸ್ಥಳದವರು. ಆದರೆ ಸಮಿ ಕರ್ನಾಟಕದ ಬಿಜಾಪುರದವ. ಕಾರ್ಮಿಕರಂತೆ ನಟಿಸಿದ ಆರೋಪಿಗಳು ಬಾಂಬ್ ಇಟ್ಟಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications