ನಿತ್ಯಾನಂದ ಹಿಂದೂ ಸಮಾಜದ ದೊಡ್ಡ ಆಸ್ತಿ

ನಾನು ಹಿಂದೂ ಪರ ಸಂಘಟನೆಯ ಮುಖ್ಯಸ್ಥನಾಗಿ ನಿತ್ಯಾನಂದ ಅವರಿಗೆ ಬೆಂಬಲ ವ್ಯಕ್ತಪಡಿಸಲು ಬಂದಿದ್ದೇನೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.
ಇಂದು ಬಿಡದಿ ಬಳಿಯ ನಿತ್ಯಾನಂದ ಧ್ಯಾನಪೀಠಂಗೆ ಭೇಟಿ ನೀಡಿದ ಮುತಾಲಿಕ್ , ಪಂಚಾಗ್ನಿ ತಪ ನಿರತರಾಗಿದ್ದ ನಿತ್ಯಾನಂದ ಹಾಗೂ ಅವರ ಅನುಯಾಯಿಗಳ ಜಪತಪ ಹೋಮಾದಿಗಳು ಮುಗಿದ ನಂತರ ಭೇಟಿ ಮಾಡಿ ಮಾತನಾಡಿದರು.
ಆಶ್ರಮದಿಂದ ಹೊರಬಂದನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸ್ವಾಮಿ ನಿತ್ಯಾನಂದ ಹಿಂದೂ ಸಮಾಜದ ಬಹುದೊಡ್ಡ ಆಸ್ತಿ. ಸುಮಾರು 34ಕ್ಕೂ ಅಧಿಕ ದೇಶಗಳಿಗೆ ತಮ್ಮ ಧ್ಯಾನ, ಯೋಗಗಳ ಮೂಲಕ ಹಿಂದೂ ಸಂಸ್ಕೃತಿಯನ್ನು ಪರಿಚಯಿಸಿದ ಪರಮಹಂಸ ನಿತ್ಯಾನಂದನ ವಿರುದ್ಧ ಕ್ರಿಶ್ಚಿಯನ್ ಸಂಘಟನೆಗಳು ವ್ವ್ಯವಸ್ಥಿತವಾಗಿ ಪಿತೂರಿ ನಡೆಸಿ, ಕೋಟ್ಯಾಂತರ ಹಣ ಸುರಿದು, ನಿತ್ಯಾನಂದ ಸ್ವಾಮಿಗೆ ಅಪಮಾನ ಮಾಡಿದ್ದಾರೆ ಎಂದರು.
ಸುಮಾರು 54 ದಿನಗಳ ಸೆರೆವಾಸದ ನಂತರ ರಾಸಲೀಲೆ ಖ್ಯಾತಿಯ ಬಿಡದಿ ಧ್ಯಾನಪೀಠಂನ ಸ್ವಾಮಿ ನಿತ್ಯಾನಂದನಿಗೆ ಷರತ್ತುಬದ್ಧ ಜಾಮೀನಿನ ಮೇಲೆ ರಾಮನಗರ ಜೈಲಿನಿಂದ ಶನಿ ಅಮಾವಾಸ್ಯೆ ದಿನದಂದು ಬಿಡುಗಡೆ ಭಾಗ್ಯ ಸಿಕ್ಕಿತ್ತು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications