ಸಂಜನಾ ಸಾವು: ಲೋಕಾಯುಕ್ತ ತನಿಖೆ ಶುರು

ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಹಾಗೂ ಉಪಾಯುಕ್ತರಿಗೆ ನೋಟಿಸ್ ನೀಡಿರುವ ಲೋಕಾಯುಕ್ತರು ಇಂದಿನಿಂದ ತನಿಖೆ ಆರಂಭಿಸಿದ್ದಾರೆ. ಒಂದು ವಾರಗಳ ಕಾಲ ಲೋಕಾಯುಕ್ತ ತಂಡದ ತನಿಖೆ ನಡೆಯಲಿದೆ.
ಇನ್ನೂ ಸಿಗದ ಬಿಬಿಎಂಪಿ ವರದಿ: ದುರ್ಘಟನೆ ನಡೆದ ನಂತರ ಪರಿಹಾರದ ಚೆಕ್ ಹಿಡಿದುಕೊಂಡು ಹೋಗಿದ್ದ ಬಿಬಿಎಂಪಿ ಮೇಯರ್ ಎಸ್ ಕೆ ನಟರಾಜ್ ಮೃತ ಸಂಜನಾ ಸಿಂಗ್ ಳ ಪೋಷಕರಿಂದ ಛೀಮಾರಿ ಹಾಕಿಸಿಕೊಂಡಿದ್ದರು. ನಂತರ ಸುದ್ದಿಗಾರರ್ರೊಂದಿಗೆ ಮಾತನಾಡಿ, ಘಟನೆ ಬಗ್ಗೆ ತನಿಖೆ ನಡೆಸಲು ಬಿಬಿಎಂಪಿ ತಂಡವನ್ನು ರಚಿಸಲಾಗಿದೆ ಇನ್ನೂ ಮೂರು ದಿನಗಳಲ್ಲಿ ವರದಿ ಲಭ್ಯವಾಗಲಿದೆ ಎಂದಿದ್ದರು.
ಆದರೆ, ಘಟನೆ ನಡೆದಿದ್ದು ಜೂನ್.1ರಂದು ಮೇಯರ್ ಮಾತು ಕೊಟ್ಟು ಐದಾರು ದಿನಗಳು ಕಳೆದಿವೆ. ಬಿಬಿಎಂಪಿ ತನಿಖೆ ಹಾಗೂ ವರದಿ ಬಗ್ಗೆ ಯಾವುದೇ ಸುದ್ದಿ ಹೊರಬಿದ್ದಿಲ್ಲ. ಲೋಕಾಯುಕ್ತರ ತನಿಖೆಗೆ ಬೆಂಬಲ ವ್ಯಕ್ತಪಡಿಸಿರುವ ರಾಜ್ಯ ಮಾನವ ಹಕ್ಕುಗಳ ಆಯೋಗ , ತನಿಖೆಗೆ ಸಹಕಾರ ನೀಡುವುದಾಗಿ ಘೋಷಿಸಿದೆ.
ಕಾರ್ಪೋರೇಟರ್ ಕಮ್ ಕಂಟ್ರಾಕ್ಟರ್ ಎಲ್ಲಿ? : ಇಷ್ಟಾದರೂ ಯಶವಂತಪುರದ ನಿರ್ಮಾಪಕ ಮುನಿರತ್ನ, ಕಳಪೆ ಕಾಮಗಾರಿ ಬಗ್ಗೆ ಮಾತನಾಡಿಲ್ಲ. ಪರಿಹಾರ ನೀಡಲು ಸಿದ್ಧ ಎಂದಷ್ಟೇ ಪ್ರತಿಕ್ರಿಯಿಸಿದ್ದರು. ಬಿಬಿಎಂಪಿ ಸದಸ್ಯತ್ವದಿಂದ ವಜಾಗೊಳ್ಳುವ ಆತಂಕದಲ್ಲಿ ಮೌನವಾಗಿ ಎಲ್ಲೋ ಮರೆಯಾಗಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications