ನಿತ್ಯಾನಂದ ಪ್ರಕರಣದಲ್ಲಿ ನಮ್ಮ ಕೈವಾಡವಿಲ್ಲ: ಬಿಷಪ್

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ಚ್ ಬಿಷಪ್ ಬೆರ್ನಾಡ್ ಮೊರಸ್ , ಇದು ಸುಳ್ಳು ಆರೋಪ ಹಾಗೂ ಅತ್ಯಂತ ಹೀನಾಯವಾದ ಪ್ರಚಾರ ತಂತ್ರ ಎಂದಿದ್ದಾರೆ. ಇಂತಹ ಪ್ರಚೋದನಕಾರಿ ಹೇಳಿಕೆ ನೀಡುವ ಮೊದಲು ಹಿಂದೂ ನಾಯಕರು ಯೋಚಿಸಬೇಕು. ಕ್ರೈಸ್ತ ಸಮುದಾಯಕ್ಕೆ ಅಪಮಾನ ಮಾಡುವಂಥ ಹೇಳಿಕೆ ಇದಾಗಿದೆ ಎಂದು ಗುಡುಗಿದರು.
ಶಾಂತಿ ಹಾಗೂ ಸಹಬಾಳ್ವೆಯನ್ನು ಕದಡಿ ಸಮಾಜದಲ್ಲಿ ಎರಡು ಕೋಮುಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಮಾಡುವುದು ಅಕ್ಷಮ್ಯ. ಸಮಾಜಘಾತುಕತನ ಎಂದರು. ಜೈಲಿನಿಂದ ಹೊರಬಂದ ಸ್ವಾಮಿ ನಿತ್ಯಾನಂದನನ್ನು ಬಿಡದಿ ಆಶ್ರಮದಲ್ಲಿ ಇತ್ತೀಚೆಗೆ ಭೇಟಿ ಮಾಡಿದ ನಂತರ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಕ್ರೈಸ್ತಮಿಷನರಿಗಳ ವಿರುದ್ಧ ಹರಿಹಾಯ್ದಿದ್ದರು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications