ದುಡ್ಡಿಗಾಗಿ ಕೋಚ್ ಆದ ಮರಡೋನಾ: ಪೀಲೆ
ಸರ್ವಕಾಲಿಕ ಉತ್ತಮ ಆಟಗಾರರಾದ ಪೀಲೆ ಮತ್ತು ಮರಡೋನಾ, ಪರಸ್ಪರ ಟೀಕೆಗಳಲ್ಲಿ ತೊಡಗಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಸಾಕರ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮರಡೋನಾ, 'ಕಪ್ಪು ಮನುಷ್ಯ'(dark gentleman)ನಾದ ಪೀಲೆ ಎಂದು ಜರಿದಿದ್ದರು. ಮರಡೋನಾ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಪೀಲೆ, ನನಗೆ ಕೆಲವು ಸಂಗತಿಗಳು ಅರ್ಥವಾಗುತ್ತಿಲ್ಲ.
ಫೀಫಾ ವಿಶ್ವಕಪ್ 2010 : ವಿಶ್ವಕಪ್ ವೇಳಾಪಟ್ಟಿ || ಯಾವ ಗುಂಪಿನಲ್ಲಿ ಯಾವ ತಂಡ || ಅಂಕಗಳ ಪಟ್ಟಿ
ಮರಡೋನಾ 2005 ರಲ್ಲಿ ಟೆಲಿವಿಜನ್ ಕಾರ್ಯಕ್ರಮದಲ್ಲಿ ಮಾತನಾಡಿ, ನನ್ನ ನೆರವು ಅಗತ್ಯವಿದೆ ಎಂದು ಕೇಳಿದ್ದರು. ಅವರ ಮನವಿಗೆ ಸ್ಪಂದಿಸಿ, ನಾನು ಬೊನಸ್ ಐರಿಸ್ಗೆ ತೆರಳಿ ಕೆಲ ಫುಟ್ಬಾಲ್ ಪಂದ್ಯಗಳನ್ನಾಡಿ ಅವರನ್ನು ಆರ್ಥಿಕ ಬಿಕ್ಕಟ್ಟಿನಿಂದ ಹೊರತಂದಿದ್ದೆ ಎನ್ನುವುದುಮರೆಯಬಾರದು. ಅದಲ್ಲದೆ, ಕೆಲ ಜಾಹೀರಾತುಗಳಲ್ಲಿ ಅವಕಾಶ ನೀಡುವ ಮೂಲಕ ಅವರಿಗೆ ನಾನು ನೆರವಾಗಲು ಯತ್ನಿಸಿದೆ.
ವಿಡಿಯೋಗಳು : ವಿಶ್ವಕಪ್ ಆಶಯ ಗೀತೆ || ಗಾಯಕಿ ಶಕೀರಾ ಗೀತೆ || ಎಕಾನ್ ಹಾಡಿದ ಆಫ್ರಿಕಾ ಗೀತೆ ||
ಆದರೆ ನಂತರ ಮರಡೋನಾ ನನ್ನನ್ನು ಮರೆತುಹೋದರು. ಇದೀಗ ದಕ್ಷಿಣ ಆಫ್ರಿಕಾದಲ್ಲಿ ನನ್ನ ನೆನಪು ಬಂದಿದೆ.ಮರಡೋನಾ ನನ್ನನ್ನು ಪ್ರೀತಿಸಲೇ ಬೇಕು ಎಂದು ಪೀಲೆ ವ್ಯಂಗವಾಡಿದ್ದಾರೆ. 2008 ರಲ್ಲಿ ಮರಡೋನಾ ಅರ್ಜೆಂಟೀನಾದ ಕೋಚ್ ಆಗಿ ಆಯ್ಕೆ ಯಾದಾಗಲೂ ಪೀಲೆ , ಅರ್ಜೆಂಟೀನಾ ಫೆಡರೇಷನ್ ನ ಅಧ್ಯಕ್ಷ ಜೂಲಿಯೊ ಗ್ರಾಂಡೊನಾ ಅವರ ವಿರುದ್ಧ ಕಿಡಿಕಾರಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ













Click it and Unblock the Notifications