ನಿತ್ಯಾನಂದನ ಅಶ್ರಮ ಮೇಲೆ ಮತ್ತೆ ದಾಳಿ
ಬಿಡದಿ, ಜೂ.16: ಈಗಷ್ಟೇ ಜೈಲಿನಿಂದ ಹೊರಬಿದ್ದಿರುವ ನಿತ್ಯಾನಂದ ಮತ್ತೆ ವಿವಾದದಲ್ಲಿ ಸಿಲುಕಿದ್ದಾನೆ. ತನ್ನ ಆತ್ಮ ದೇಹ ಶುದ್ಧಿಗಾಗಿ ಕೈಗೊಂಡಿರುವ ಪಂಚಾಗ್ನಿ ತಪ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ಅದರಲ್ಲೂ ತುಪ್ಪದ ಬದಲು ನೀಲಿ ಬಣ್ಣದ ಸೀಮೆಎಣ್ಣೆ ಬಳಸಿದ್ದ ಆಶ್ರಮವಾಸಿಗಳ ಮೇಲೆ ಸರ್ಕಾರಿ ಅಧಿಕಾರಿಗಳು ದಾಳಿ ನಡೆಸಿದರು.
ಬಿಡದಿಯ ಆಶ್ರಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 180 ಲೀಟರ್ ಸೀಮೆಎಣ್ಣೆಯನ್ನು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ ಇಂದು ವಶಪಡಿಸಿಕೊಂಡರು. ನಿತ್ಯಾನಂದನ ಪಂಚಾಗ್ನಿ ತಪಸ್ಸಿಗೆ ತುಪ್ಪದ ಬದಲು ನೀಲಿ ಸೀಮೆಎಣ್ಣೆ ಬಳಸಲಾಗುತ್ತಿದೆ ಎಂಬ ಖಚಿತ ವರ್ತಮಾನದ ಮೇರೆಗೆ ಇಲಾಖೆ ಇಂದು ದಾಳಿ ನಡೆಸಿ ಪ್ರಕರಣ ದಾಖಲಿಸಲಾಗಿದೆ.
ಬಡತನದ ರೇಖೆಗಿಂತ ಕೆಳಗಿರುವವರು ಹಾಗೂ ಬಡವರಿಗಾಗಿ ಪಡಿತರ ವಿತರಣೆ ಮೂಲಕ ಸರ್ಕಾರ ನೀಡುವ ನೀಲಿ ಸೀಮೆಎಣ್ಣೆ ಬಳಸಿರುವುದು ಅಪರಾಧವಾಗಿದೆ ಎಂದು ಉಪ ನಿರ್ದೇಶಕ ಶಂಭಯ್ಯ ಸುದ್ದಿಗಾರರಿಗೆ ತಿಳಿಸಿದರು. ರಾಮನಗರ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾದ ನಂತರ ನಿತ್ಯಾನಂದ ಬಿಡದಿ ಆಶ್ರಮದಲ್ಲಿ, ಪಂಚಾಗ್ನಿ ಯಜ್ಞ ಕೈಗೊಂಡಿದ್ದನು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications