ಜ್ಞಾನ ಭಾರತಿ ಬಳಿ ಬಿಎಂಟಿಸಿ ಬಸ್ ಭಸ್ಮ

ಮೆಜಿಸ್ಟಿಕ್ ನ ಕೆಂಪೇಗೌಡ ನಿಲ್ದಾಣ ದಿಂದ 19 ಎ ಫ್ಲಾಟ್ ಫಾರ್ಮ್ ನಿಂದ ದೊಡ್ಡಬಸ್ತಿ ಕಡೆಗೆ ಹೊರಟ್ಟಿದ್ದ 235 ಬಿ ಸಂಖ್ಯೆಯ ಬಿಎಂಟಿಸಿ ಬಸ್ ದುರಂತಕ್ಕೀಡಾದ ವಾಹನವಾಗಿದೆ. ಬೆಂಗಳೂರು ವಿಶ್ವ ವಿದ್ಯಾಲಯದ ಜ್ಞಾನಭಾರತಿ ಆಡಳಿತ ಕಚೇರಿಯ ಮುಂದೆ ಚಲಿಸುತ್ತಿದ್ದಾಗ ಹೊಗೆ ಹಾಗೂ ಕಿಡಿ ಕಾಣಿಸಿಕೊಂಡ ಕಾರಣ, ಬಸ್ ಚಾಲಕ ಬಸ್ ನಿಲ್ಲಿಸಿ, ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಯಲು ಹೇಳಿದ್ದಾನೆ.
ಕಿಡಿ ಬಂದ ಕಾರಣ ತಿಳಿಯಲು ಚಾಲಕ ಹಾಗೂ ನಿರ್ವಾಹಕರಿಬ್ಬರು ಇಂಜಿನ್ ಬ್ಯಾನೆಟ್ ತೆರೆದು ನೋಡಿದ್ದಾರೆ. ಬೆಂಕಿಯ ಉರಿ ಹೆಚ್ಚುತ್ತಿರುವ ಸೂಚನೆ ಕಂಡು ಬಂದ ಕಾರಣ, ಇಬ್ಬರೂ ಕೆಳಗಿಳಿದಿದ್ದಾರೆ. ನಂತರ ಬೆಂಕಿ ಬಸ್ ಪೂರ್ತಿ ಆವರಿಸಿಕೊಂಡು ಸುಟ್ಟು ಕರಕಲಾಗಿದೆ. ಹತ್ತಿರದಲ್ಲೇ ಕ್ರಿಕೆಟ್ ಆಡುತ್ತಿದ್ದ ಯುವಕರು ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿ ಅನಾಹುತದ ಬಗ್ಗೆ ತಿಳಿಸಿದ್ದಾರೆ.
ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ದವರು ಬೆಂಕಿ ನಂದಿಸಿದ್ದಾರೆ. ಆದರೆ ಬಸ್ ಸಂಪೂರ್ಣ ಸುಟ್ಟು ಹೋಗಿದೆ. ಚಾಲಕ ಹಾಗೂ ನಿರ್ವಾಹಕರ ಸಮಯಪ್ರಜ್ಞೆಯಿಂದ ಸುಮಾರು 25 ಪ್ರಯಾಣಿಕರ ಜೀವ ಉಳಿದಿದೆ. 16 ನೇ ಡಿಪೋಗೆ ಸೇರಿದ ಬಸ್ ಭಸ್ಮವಾಗಲು ತಾಂತ್ರಿಕ ದೋಷವೇ ಕಾರಣ ಎಂದಿರುವ ಬಿಎಂಟಿಸಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications