ಟ್ವಿಟ್ಟರ್ ನಲ್ಲಿ ಖಾತೆ ತೆರೆದ ದೇವೇಗೌಡ್ರು

ದೇಶದ, ರಾಜ್ಯದ, ಜಿಲ್ಲೆಯ, ತಾಲ್ಲೂಕಿನ, ಹಳ್ಳಿಗಳ ರಾಜಕೀಯ ವಿಚಾರಗಳಲ್ಲದೆ ರೈತರು ಕೃಷಿ ಬೇಸಾಯ ಚಟುವಟಿಕೆ, ಬೆಂಬಲ ಬೆಲೆ ಕೃಷಿ ಮಾರುಕಟ್ಟೆ ಮುಂತಾದ ವಿಷಯಗಳ ಕುರಿತಂತೆ ಗೌಡರ ಆಲೋಚನೆ ಮತ್ತು ಅಭಿಪ್ರಾಯಗಳನ್ನು ಟ್ವಿಟ್ಟರ್ ಬಳಗದ ಸದಸ್ಯರು ಇನ್ನುಮುಂದೆ ಬೆರಳ ತುದಿಯ ಸ್ಪರ್ಷ ಮಾತ್ರದಿಂದಲೇ ಪಡೆಯಬಹುದು ಎಂದು ಈ ಮೂಲಕ ನಿರೀಕ್ಷೆ ಇಟ್ಟುಕೊಳ್ಳಬಹುದಾಗಿದೆ.
ದೇವೇಗೌಡರು ಅಂತರ್ಜಾಲ ತಾಣ ಪ್ರವೇಶ ಮಾಡಿದ್ದಾರೆ ಎಂಬ ವಿಷಯ ಕೇಳಿದ ದಳದ ಅಭಿಮಾನಿಯೊಬ್ಬರು ತಮ್ಮ ತೀವ್ರ ಸಂತೋಷ ವ್ಯಕ್ತಪಡಿಸಿದ್ದಾರೆ. ಇಂಟರ್ನೆಟ್ಟಿನಲ್ಲಿ ಲಭ್ಯವಾಗುವ ಕರ್ನಾಟಕದ ಪತ್ರಿಕೆಗಳನ್ನು ಓದಿ ಗೌಡರ ಒಲವು ನಿಲವುಗಳನ್ನು ತಿಳಿಯುತ್ತಿದ್ದ ಅವರ ಅಭಿಮಾನಿ ವರ್ಗಕ್ಕೆ ಟ್ವಿಟ್ಟರ್ ಕೊಂಡಿಯ ಮೂಲಕ ತಮ್ಮ ನಾಯಕರು ಮುಖಾಮುಖಿಗೆ ಸಿಗುತ್ತಿರುವ ಸಂಗತಿ ಅತೀವ ಸಂತಸ ಉಂಟುಮಾಡಿದೆ.
ಕೋಟ್ಯಂತರ ಟ್ವಿಟ್ಟರ್ ಬಳಕೆದಾರರ ಪರವಾಗಿ ಎಚ್ ಡಿ ದೇವೇಗೌಡ ಅವರಿಗೆ ಸಾಮಾಜಿಕ ಸಂಪರ್ಕ ತಾಣಕ್ಕೆ ಸ್ವಾಗತ ಕೋರಲಾಗುತ್ತಿದೆ. ದೇವೇಗೌಡರು ಅಂತರ್ಜಾಲ ಪ್ರವೇಶಿಸಿರುವ ಬಗ್ಗೆ ಸಮೂಹ ಮಾಧ್ಯಮಗಳ ಮೂಲಕ ಅವರು ಅಧಿಕೃತ ಪ್ರಚಾರ ನೀಡಿದರೆ ಅವರ ಟ್ವಿಟ್ಟರ್ ಗೂಡು ಜನಪ್ರಿಯವಾಗುವುದರಲ್ಲಿ ಸಂದೇಹವಿಲ್ಲ!
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications