ಲೋಕಾಯುಕ್ತರಿಗೆ ಪರಮಾಧಿಕಾರ ಸಿಎಂ ಪುನರುಚ್ಚಾರ

ಲೋಕಾಯುಕ್ತರಿಗೆ ಪರಮಾಧಿಕಾರ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಶೀಘ್ರವೇ ಉಪ ಲೋಕಾಯುಕ್ತರನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಿಳಿಸಿದರು.
ಆದರೆ, ವಿಧಾನಸೌಧ ಖಾಲಿ ಮಾಡಿಸುವೆ ಎಂದಿರುವ ಲೋಕಾಯುಕ್ತರಿಗೆ ಪರಮಾಧಿಕಾರ ಕನ್ನಡಿಯೊಳಗಿನ ಗಂಟು ಎಂಬಂತಾಗಿದೆ. ಕುಮಾರಸ್ವಾಮಿ ಅಧಿಕಾರದಿಂದ ಹಿಡಿದು ಇಲ್ಲಿಯವರೆಗೂ ಬಹುತೇಕ ರಾಜಕೀಯ ಮುಖಂಡರು ಲೋಕಾಯುಕ್ತರಿಗೆ ಪರಮಾಧಿಕಾರ ನೀಡಿಕೆಯ ಪರ ನಿಂತಿದ್ದಾರೆ. ಆದರೆ, ಕಾರ್ಯರೂಪಕ್ಕೆ ತರಲು ಸಂಪುಟದಲ್ಲಿ ಒಮ್ಮತದ ತೀರ್ಮಾನ ಅಸಾಧ್ಯ.












Click it and Unblock the Notifications